Pratibha Puraskar Application Invitation for Children of Employees

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ಹುಣಸಗಿ : ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ನೌಕರರ ಸಂಘ ಬೆಂಗಳೂರು ಅರ್ಜಿ ಅಹ್ವಾನಿಸಿದ್ದು ಸೂಕ್ತ ಪ್ರಕಟಣೆಗೆ ಒಳಪಡುವಂತೆ ಎಸ್ ಎಸ್ ಎಲ್ ಸಿ ಪಿಯುಸಿಯಲ್ಲಿ ಶೇಕಡ 90% ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ 31 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ನೊಂದಾಯಿಸಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಂಬ್ರೇಶ ಮಾಲಗತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2024 – 25 ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಎಲ್ಲಿ ಶೇಕಡ 90% ಕ್ಕಿಂತ ಅಧಿಕ ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ವಿಳಾಸ https:// ks-geanews.blogspot.com ಮೂಲಕ ಅರ್ಜಿ ಸಲ್ಲಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಂದೆ – ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಸ್ವಯಂ ನೌಕರರ ಆಗಿರಬೇಕು ಸಂಘವು ನಿಗದಿ ಪಡಿಸಿದ ನಮೂನೆಯಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಸಂಬಂಧಿಸಿದ ತಾಲೂಕ ಶಾಖೆಯ ನೌಕರರ ಸಂಘದ ಅಧ್ಯಕ್ಷರ ರುಜು ಮೋಹರಿನೊಂದಿಗೆ ದೃಢೀಕರಿಸಿ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಿಕೊಳ್ಳಬೇಕು. ಹಾಗೂ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕ ಅಧ್ಯಕ್ಷರಾದ ಅಂಬ್ರೇಶ ಮಾಲಗತ್ತಿ ಅವರು ಮನವಿ ಮಾಡಿದರು.

ವರದಿಗಾರ : ಶಿವು ರಾಠೋಡ

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ