Muddebihal: ರಡ್ಡಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Muddebihal: ರಡ್ಡಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ


ಮುದ್ದೇಬಿಹಾಳ : ತಾಲೂಕ ರಡ್ಡಿ ನೌಕರ ಸಂಘದ ವತಿಯಿಂದ ಸನ್ 2022-23 ಮತ್ತು 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ 95% ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿ ತೇರ್ಗಡೆ ಹೊಂದಿದ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ರಡ್ಡಿ ಸಮಾಜದ (Reddy community) ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ 2022-23ನೇ ಸಾಲಿನಿಂದ ಆ.31 ರವರೆಗೆ ನಿವೃತ್ತಿ ಹೊಂದುವ ರೆಡ್ಡಿ ಸಮಾಜದ ಸರಕಾರಿ ನೌಕರರರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

Joim Our Telegram: https://t.me/dcgkannada

ಆ.22 ರೊಳಗೆ ಅರ್ಹರು ಸೂಕ್ತ ದಾಖಲಾತಿಗಳೊಂದಿಗೆ 9379594080, 7259270504 ಸಂಪರ್ಕಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: LKG – UKG: ಸಚಿವೆ ಲಕ್ಷ್ಮೀ ಹೆಬ್ಬಾಳಕರಿಂದ GOOD NEWS!

ಸೆ.1 ರಂದು ಮುದ್ದೇಬಿಹಾಳದ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು, ನಿವೃತ್ತ ನೌಕರರನ್ನು ಸನ್ಮಾನಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಮೃತಪಟ್ಟ ರೈತ ಗಂಗಪ್ಪ ಗುರಿಕಾರ ಅವರ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ರೈತನ ಮನೆಗೆ ತೆರಳಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಸಮೀತಿ ನಾಮನಿರ್ದೇಶಿತ ಸದಸ್ಯ ಮಲ್ಲು ತಳವಾರ, ವಿಪತ್ತು ನಿರ್ವಹಣಾ ಕಾಯ್ದೆ 12ರ ಪ್ರಕಾರ, ವಿಪತ್ತುಗಳಿಂದ ಉಂಟಾಗುವ ಮಾನವ ನಷ್ಟಕ್ಕೆ ಪರಿಹಾರ ನೀಡುವುದು ರಾಜ್ಯದ