Prize Money Scholarship 2025

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ.

2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ.

Join Our Telegram: https://t.me/dcgkannada

ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು. ಅವರಿಗೂ ಕೂಡ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಸಹ ಜಾರಿಗೆ ತಂದಿದೆ. ಇದರಿಂದಾಗಿ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಇನ್ನಷ್ಟು ಹಣಕಾಸಿನ ಸಹಾಯವಾಗಲಿದೆ, ಯಾವೆಲ್ಲ ವಿದ್ಯಾರ್ಥಿಗಳಿಗೆ ಎಷ್ಟರವರೆಗೆ ಪ್ರೋತ್ಸಾಹ ಧನ ಸಿಗಲಿದೆ? ಈ ಪ್ರೋತ್ಸಾಹ ಧನ ಪಡೆಯಲು ಬೇಕಾಗುವ ಅರ್ಹತೆಗಳು? ಎಂಬ ಮಾಹಿತಿ ಇಲ್ಲಿದೆ ನೋಡಿ..

ಪ್ರೋತ್ಸಾಹ ಧನ ಪಡೆಯಲು ಬೇಕಾಗುವ ಅರ್ಹತೆಗಳು

8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ಮೀರಬಾರದು.
9 ರಿಂದ 10ನೇ ತರಗತಿ ಹಾಗೂ ಮೆಟ್ರೋಲ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ಮೀರಬಾರದು.

ಎಷ್ಟರವರೆಗೆ ಪ್ರೋತ್ಸಾಹ ಧನ ಸಿಗಲಿದೆ?

12th, ಡಿಪ್ಲೋಮಾ ವಿದ್ಯಾರ್ಥಿಗಳಿಗೆ: ₹20,000 ಪ್ರೋತ್ಸಾಹ ಧನ ಸಿಗಲಿದೆ.
ಪದವಿ ವಿದ್ಯಾರ್ಥಿಗಳಿಗೆ: ₹25,000 ಪ್ರೋತ್ಸಾಹ ಧನ ಸಿಗಲಿದೆ.

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ₹30,000 ಪ್ರೋತ್ಸಾಹ ಧನ ಸಿಗಲಿದೆ.
ಕೃಷಿ ಶಿಕ್ಷಣ, ಇಂಜಿನಿಯರಿಂಗ್,

ಮೆಡಿಸಿನ್ ವಿದ್ಯಾರ್ಥಿಗಳಿಗೆ: ₹35,000 ಪ್ರೋತ್ಸಾಹ ಧನ ಸಿಗಲಿದೆ.
ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಒಂದು ಪ್ರೋತ್ಸಾಹ ಧನ ಅರ್ಜಿಯನ್ನು ಕರೆಯಲಾಗಿದೆ. ಎಲ್ಲ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ, ಈ ಒಂದು ಪ್ರೋತ್ಸಾಹನ ಪಡೆಯಬೇಕಾಗಿದೆ.

ಈ ಒಂದು ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಕೂಡಲೇ ತಮ್ಮ ಬ್ಯಾಂಕ್ ಖಾತೆಗೆ ಜೋಡಣೆ ಮಾಡಬೇಕಾಗಿದೆ.

ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್

ಎಸ್ಸಿ ಪ್ರೋತ್ಸಾಹ ಧನ ಅರ್ಜಿ ಸಲ್ಲಿಸುವ ಲಿಂಕ್: https://swdservices.karnataka.gov.in/PrizeMoneyClientApp/
ಎಸ್ಟಿ ಪ್ರೋತ್ಸಾಹಧನ ಅರ್ಜಿ ಸಲ್ಲಿಸುವ ಲಿಂಕ್: https://twd.karnataka.gov.in/TWPostPrizemoney/Home.aspx?ReturnUrl=%2fswprizemoney%2f

ಇದನ್ನೂ ಓದಿ: Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು