Prize Money Scholarship 2025

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ.

2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ.

Join Our Telegram: https://t.me/dcgkannada

ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು. ಅವರಿಗೂ ಕೂಡ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಸಹ ಜಾರಿಗೆ ತಂದಿದೆ. ಇದರಿಂದಾಗಿ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಇನ್ನಷ್ಟು ಹಣಕಾಸಿನ ಸಹಾಯವಾಗಲಿದೆ, ಯಾವೆಲ್ಲ ವಿದ್ಯಾರ್ಥಿಗಳಿಗೆ ಎಷ್ಟರವರೆಗೆ ಪ್ರೋತ್ಸಾಹ ಧನ ಸಿಗಲಿದೆ? ಈ ಪ್ರೋತ್ಸಾಹ ಧನ ಪಡೆಯಲು ಬೇಕಾಗುವ ಅರ್ಹತೆಗಳು? ಎಂಬ ಮಾಹಿತಿ ಇಲ್ಲಿದೆ ನೋಡಿ..

ಪ್ರೋತ್ಸಾಹ ಧನ ಪಡೆಯಲು ಬೇಕಾಗುವ ಅರ್ಹತೆಗಳು

8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ಮೀರಬಾರದು.
9 ರಿಂದ 10ನೇ ತರಗತಿ ಹಾಗೂ ಮೆಟ್ರೋಲ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ಮೀರಬಾರದು.

ಎಷ್ಟರವರೆಗೆ ಪ್ರೋತ್ಸಾಹ ಧನ ಸಿಗಲಿದೆ?

12th, ಡಿಪ್ಲೋಮಾ ವಿದ್ಯಾರ್ಥಿಗಳಿಗೆ: ₹20,000 ಪ್ರೋತ್ಸಾಹ ಧನ ಸಿಗಲಿದೆ.
ಪದವಿ ವಿದ್ಯಾರ್ಥಿಗಳಿಗೆ: ₹25,000 ಪ್ರೋತ್ಸಾಹ ಧನ ಸಿಗಲಿದೆ.

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ₹30,000 ಪ್ರೋತ್ಸಾಹ ಧನ ಸಿಗಲಿದೆ.
ಕೃಷಿ ಶಿಕ್ಷಣ, ಇಂಜಿನಿಯರಿಂಗ್,

ಮೆಡಿಸಿನ್ ವಿದ್ಯಾರ್ಥಿಗಳಿಗೆ: ₹35,000 ಪ್ರೋತ್ಸಾಹ ಧನ ಸಿಗಲಿದೆ.
ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಒಂದು ಪ್ರೋತ್ಸಾಹ ಧನ ಅರ್ಜಿಯನ್ನು ಕರೆಯಲಾಗಿದೆ. ಎಲ್ಲ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ, ಈ ಒಂದು ಪ್ರೋತ್ಸಾಹನ ಪಡೆಯಬೇಕಾಗಿದೆ.

ಈ ಒಂದು ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಕೂಡಲೇ ತಮ್ಮ ಬ್ಯಾಂಕ್ ಖಾತೆಗೆ ಜೋಡಣೆ ಮಾಡಬೇಕಾಗಿದೆ.

ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್

ಎಸ್ಸಿ ಪ್ರೋತ್ಸಾಹ ಧನ ಅರ್ಜಿ ಸಲ್ಲಿಸುವ ಲಿಂಕ್: https://swdservices.karnataka.gov.in/PrizeMoneyClientApp/
ಎಸ್ಟಿ ಪ್ರೋತ್ಸಾಹಧನ ಅರ್ಜಿ ಸಲ್ಲಿಸುವ ಲಿಂಕ್: https://twd.karnataka.gov.in/TWPostPrizemoney/Home.aspx?ReturnUrl=%2fswprizemoney%2f

ಇದನ್ನೂ ಓದಿ: Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ