Protest on April 7 against the eviction of Yatnal

ಏ.7 ರಂದು ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

ಏ.7 ರಂದು ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

ಮುದ್ದೇಬಿಹಾಳ : ಬಿಜೆಪಿಯಿಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಏ.7 ರಂದು ತಾಲೂಕು ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರ ಅಭಿಮಾನಿ ಬಳಗದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ತಿಳಿಸಿದ್ದಾರೆ.

ಏ.7 ರಂದು ಬೆಳಗ್ಗೆ 9ಕ್ಕೆ ಬನಶಂಕರಿ ದೇವಸ್ಥಾನದಿಂದ ಪ್ರತಿಭಟನಾ ರ‍್ಯಾಲಿ ಪ್ರಮುಖ ಬೀದಿಗಳಲ್ಲಿ ಸಾಗಿ ಪುರಸಭೆ ಎದುರಿಗೆ ಇರುವ ಜೀಪ್ ಸ್ಟ್ಯಾಂಡ್‌ದಲ್ಲಿ ಬಹಿರಂಗ ಸಮಾವೇಶ ನಡೆಯಲಿದ್ದು ಪಂಚಮಸಾಲಿ ಸಮಾಜದ ಬಾಂಧವರು, ಯತ್ನಾಳರ ಅಭಿಮಾನಿಗಳು, ಹಿಂದೂಪರ ಸಂಘಟನೆ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದ್ದಾರೆ.

Latest News

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ :                             ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ : ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ಮುದ್ದೇಬಿಹಾಳ : ಸತ್ಯದ ಪರವಾಗಿರುವ ವರದಿಗಳಿಗೆ ಸದಾ ಸಾಮಾಜಿಕವಾಗಿ ಸ್ಪಂದನೆ ಇದ್ದೇ ಇರುತ್ತದೆ.ವರದಿಯನ್ನು ಉತ್ಪೇಕ್ಷೆಯಾಗಿ

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜುಮುದ್ದೇಬಿಹಾಳ : ಹಿಂದೂ ಧರ್ಮವನ್ನು ಒಪ್ಪಿಕೊಂಡಿರುವ ಎಲ್ಲ ಜಾತಿಗಳನ್ನು ಒಗ್ಗೂಡಿಸಿ ಇದೇ ಪ್ರಥಮ ಬಾರಿಗೆ ಮುದ್ದೇಬಿಹಾಳದಲ್ಲಿ ಭಾನುವಾರ ಹಿಂದೂ ಮಹಾ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.ಮುದ್ದೇಬಿಹಾಳದ ಬನಶಂಕರಿ ದೇವಸ್ಥಾನದಿಂದ ಮದ್ಯಾಹ್ನ 3.45 ಕ್ಕೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಅಂದಾಜು 20 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.ಸಂಜೆ 5.30 ಕ್ಕೆ ಇಲ್ಲಿನ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿರುವ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯಲಿರುವ

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ:       ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಮುದ್ದೇಬಿಹಾಳ (ವಿಜಯಪುರ ) : ಪ್ರಸ್ತುತ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ (KSAWU) ಬಯೋಇನ್ಫರ್ಮ್ಯಾಟಿಕ್ಸ್ ವಿಭಾಗದಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ದೀಪಾ ಕೆ. ಸಿನ್ನೂರ ಅವರಿಗೆ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿ ಗೌರವಿಸಿದೆ. ​​        ಈಚೇಗೆ ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ​ ಬಿಎಲ್ ಡಿಇ  ವಿಶ್ವವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.           ಇವರು ವಿಜಯಪುರದ ಶ್ರೀ ಬಿ.