ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ


ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

   ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು