ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ


ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

   ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ