ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ


ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

   ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ