ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ


ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

   ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ