ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ ಅವರ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಪ್ರಭಾವಿಗಳ ಹೆಸರು ಕೇಳಿ ಬರುತ್ತಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

ಪಿಎಸ್ಐ ಪರಶುರಾಮ ಅವರ ಪತ್ನಿ ಶ್ವೇತಾ ಅವರು ಏಳು ತಿಂಗಳ ಗರ್ಭಿಣಿ. ಅವರ ಕುಟುಂಬ ನಿರ್ವಹಣೆಗೆ ನನ್ನ ಎರಡು ತಿಂಗಳ ಶಾಸಕ ಸಂಬಳ ನೀಡುತ್ತೇನೆ ಹಾಗೂ ರಾಜ್ಯ ಸರ್ಕಾರವು ಸಹ ಮೃತ ಪಿಎಸ್ಐ ಕುಟುಂಬಕ್ಕೆ ನ್ಯಾಯ ಒದಗಿಸಿ ಆರ್ಥಿಕ ನೆರವು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ನಗರ ಪೊಲೀಸ್ ಠಾಣೆಗೆ ಬಂದು ಇನ್ನು ಒಂದು ವರ್ಷವೂ ಪೂರ್ಣಗೊಂಡಿರಲಿಲ್ಲ. ಆಗಲೇ ಪಿಎಸ್ಐ ಪರಶುರಾಮ ಅವರಿಗೆ ವರ್ಗಾವಣೆಯಾಗಿದ್ದು ಅವೈಜ್ಞಾನಿಕ. ವರ್ಗಾವಣೆ ಜಿಲ್ಲೆಯಲ್ಲಿ ಹೆಚ್ಚಾಗಿದೆ.‌ ಗೃಹ ಇಲಾಖೆ ಹಾಗೂ‌ ಇಲಾಖೆ ಮೇಲಾಧಿಕಾರಿಗಳು ಪಿಎಸ್ಐ ಪರಶುರಾಮ ಅವರ ಸಾವಿಗೆ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಶಾಸಕ ಕಂದಕೂರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Latest News

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು. ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ ಮುಖಂಡರ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ