Public can participate freely in International Democracy Day: District Collector Sushila

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು ಮುಕ್ತವಾಗಿ ಬಾಗವಹಿಸಿ: ಜಿಲ್ಲಾಧಿಕಾರಿ ಸುಶೀಲಾ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು ಮುಕ್ತವಾಗಿ ಬಾಗವಹಿಸಿ: ಜಿಲ್ಲಾಧಿಕಾರಿ ಸುಶೀಲಾ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಚರಿಸುತ್ತಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಯಾದಗಿರಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು, ಪತ್ರಕರ್ತರು ಮಾಧ್ಯಮ ಮಿತ್ರರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು,ಪಧಾದಿಕಾರಿಗಳು ಮುಕ್ತವಾಗಿ ಕಾರ್ಯಕ್ರಮದಲ್ಲಿ ಬಾಗವಹಿಸಲು ಯಾದಗಿರಿ ಜಿಲ್ಲಾಧಿಕಾರಿ ಸುಶೀಲ ಬಿ ಮನವಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ಯರಗೋಳದಿಂದ ರಾಯಚೂರ ಜಿಲ್ಲೆಯ ಗಡಿಭಾಗ ಗೂಗಲ್ ಬ್ರಿಡ್ಜ್ ನ ಸುಮಾರು 61 ಕಿಲೋ ಮೀಟರ್ ವರೆಗೆ ಮಾನವ ಸರಪಳಿಯನ್ನು ವಿಶೇಷವಾಗಿ ಸರ್ಕಾರದಿಂದ ಹಮ್ಮಿಕೊಂಡಿದ್ದೂ ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ವಿವಿಧ ಸಂಘಟನೆಯ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನೂ ಯಶಸ್ವಿಗೊಳಿಸಲು ಮನವಿ ಮಾಡಿದರು.

Latest News

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ

ಬಕ್ರೀದ್ ಹಬ್ಬದ ಹಿನ್ನಲೆ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

ಬಕ್ರೀದ್ ಹಬ್ಬದ ಹಿನ್ನಲೆ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

ಕುಳಗೇರಿ ಕ್ರಾಸ್: ಸ್ಥಳೀಯ ರಾಮದುರ್ಗ ರಸ್ತೆಯಲ್ಲಿರುವ ಜಾಮಿಯಾ ಮಸೀದಿಯಲಿ ಈದುಲ್ ದುವಾ ಪ್ರಾರ್ಥನೆ ನಡೆಸಲಾಯಿತು.

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಮುದ್ದೇಬಿಹಾಳ : ಕೂಲಿಕಾರರ ಅರೋಗ್ಯ ವೃದ್ಧಿಗೆ ನರೇಗಾ ಯೋಜನೆ ಬದ್ಧವಾಗಿದ್ದು, ಇದಕ್ಕಾಗಿ ಕಾಮಗಾರಿ ಸ್ಥಳದಲ್ಲೆ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು ಹೋದ ಪೊಲೀಸ್ ಪೇದೆಗೂ ಒಳಪೆಟ್ಟಾಗಿರುವ ಘಟನೆ ಮಂಗಳವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಪಟ್ಟಣದಲ್ಲಿ ಮೂರು ವರ್ಷಕ್ಕೊಮ್ಮೆ ಗ್ರಾಮದೇವತೆ ಜಾತ್ರೆ

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮಂಗಳವಾರ ಸಂಜೆ ತೆರೆ ಬಿದ್ದಿತು. 5 ದಿನಗಳವರೆಗೆ ಜರುಗಿದ ಈ ಜಾತ್ರೋತ್ಸವಲ್ಲಿ ದ್ಯಾಮವ್ವನ ಕಟ್ಟೆಯಲ್ಲಿ ಶಾರದಾ ದೇವಿ, ಮಧ್ಯೆದಲ್ಲಿ ಗ್ರಾಮದೇವತೆ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಾಡಿನ ವಿವಿಧ ಕಡೆಗಳಿಂದ ಬಂದ ಲಕ್ಷಾಂತರ ಭಕ್ತರು ತಮ್ಮ ಭಕ್ತಿ ಸಮರ್ಪಿಸಿ ಧನ್ಯತೆ ಮೆರೆದರು. ಮಂಗಲೋತ್ಸವ ದಿನದಂದು ಶಾರದಾದೇವಿ ಹಾಗೂ ಗ್ರಾಮದೇವತೆಯ ಮೂರ್ತಿಗಳನ್ನು ವಾದ್ಯ ವೈಭವಗಳೊಂದಿಗೆ ಮೆರವಣಿಗೆ ನಡೆಸಿ ಮೂಲ ಸ್ಥಳಕ್ಕೆ ಕಳಿಸಿಕೊಡಲಾಯಿತು.