ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಮುದ್ದೇಬಿಹಾಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ,ಔದ್ಯೋಗಿಕ ಚಟುವಟಿಕೆಗಳಿಗೆ ನೆರವು ನೀಡುವ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನಿಂದ ಮಂಗಳವಾರ ಕಾರ್ಯನಿರತ ಪತ್ರಕರ್ತರಿಗೆ ಸಿರಿ ಕಿಟ್‌ಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಒಂದು ಕೆರೆ ಪುನಶ್ಚೇತನ, ಸುಜ್ಞಾನ ನಿಧಿ ಯೋಜನೆಯಡಿ 214 ವಿದ್ಯಾರ್ಥಿಗಳಿಗೆ, ಜ್ಞಾನ ದೀಪ ಶಿಕ್ಷಕರ ಸಂಖ್ಯೆ, ಮಾಶಾಸನ, ದೇವಸ್ಥಾನಗಳಿಗೆ ಅನುದಾನ, ವಾತ್ಸಲ್ಯ ಮನೆ ರಚನೆ,ಶಾಲೆಗಳಿಗೆ ಡೆಸ್ಕ್ ವಿತರಣೆ, ಜನಮಂಗಲ ಸಲಕರಣೆಗಳ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಪೂಜ್ಯರಾದ ವೀರೇಂದ್ರ ಹೆಗ್ಗಡೆ ಅವರು ಕೈಗೊಂಡಿದ್ದಾರೆ ಎಂದರು.

ಹಿರಿಯ ಪತ್ರಕರ್ತರಾದ ಡಿ.ಬಿ.ವಡವಡಗಿ, ಶಂಕರ ಹೆಬ್ಬಾಳ, ಪರಶುರಾಮ ಕೊಣ್ಣೂರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ನಿಜವಾದ ಅರ್ಥದಲ್ಲಿ ಗ್ರಾಮಗಳ ಸಬಲೀಕರಣದಲ್ಲಿ ತೊಡಗಿಕೊಂಡಿದೆ ಎಂದರು.

ಇದೇ ಸಮಯದಲ್ಲಿ ಕಾರ್ಯನಿರತ ಪತ್ರಕರ್ತರುಗಳಿಗೆ ಸಂಸ್ಥೆಯಿAದ ಸಿರಿ ಕಿಟ್‌ಗಳನ್ನು ವಿತರಿಸಲಾಯಿತು.ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ನಾಗೇಶ ಎನ್.ಪಿ., ಪತ್ರಕರ್ತರಾದ ಗುಲಾಮಮೊಹ್ಮದ ದಫೇದಾರ, ಚೇತನ ಶಿವಶಿಂಪಿ,ನಾರಾಯಣ ಮಾಯಾಚಾರಿ,ಮುತ್ತು ವಡವಡಗಿ,ಲಾಡ್ಲೇಮಶ್ಯಾಕ ನದಾಫ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಮಾರುತಿ ಹಿಪ್ಪರಗಿ, ಅನೀಲ ತೇಲಂಗಿ, ರವೀಂದ್ರ ನಂದೆಪ್ಪನವರ, ಹಣಮಂತ ನಲವಡೆ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ ಮೊದಲಾದವರು ಇದ್ದರು.

Latest News

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಆರೋಗ್ಯದ ಕಡೆ ಲಕ್ಷö್ಯವಿಟ್ಟು ಕ್ರೀಡಾಸ್ಫೂರ್ತಿಯಿಂದ ಆಟವಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಎಂಬಿಎಲ್ ಗ್ರೂಪ್ಸ್ನಿಂದ ಚಾಂಪಿಯನ್ ಟ್ರೋಫಿ-2026 ಹಾರ್ಡಬಾಲ್ ಟೆನ್ನಿಸ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗೆಳೆಯರ ಬಳಗದಿಂದ ಆಯೋಜಿಸಿದ ಕ್ರಿಕೇಟ್ ಟೂರ್ನಾಮೆಂಟ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಅಹಿಲ್ಯಾದೇವಿ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಬಿಎಎಸ್ ಇಂಟರನ್ಯಾಶನಲ್ ಸ್ಕೂಲ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ನರ್ಸರಿಯಿಂದ ನೌಕರಿಯವರೆಗೆ ಕಲ್ಪನೆಯಡಿ ದೇಶದ ಪ್ರಮುಖ ಯಂತ್ರೋಪಕರಣ ತಯಾರಿಕೆ ಘಟಕಗಳಾದ ಟಾಟಾ,ಐಫೊನ್ ಫಾಕ್ಸಕಾನ್,ಮಹೀಂದ್ರಾ ಸೇರಿದಂತೆ ಹತ್ತಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗವಕಾಶ ಕಲ್ಪಿಸಲಾಗುತ್ತಿದ್ದು ಅಭ್ಯರ್ಥಿಗಳಿಗೆ