ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಮುದ್ದೇಬಿಹಾಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ,ಔದ್ಯೋಗಿಕ ಚಟುವಟಿಕೆಗಳಿಗೆ ನೆರವು ನೀಡುವ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನಿಂದ ಮಂಗಳವಾರ ಕಾರ್ಯನಿರತ ಪತ್ರಕರ್ತರಿಗೆ ಸಿರಿ ಕಿಟ್‌ಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಒಂದು ಕೆರೆ ಪುನಶ್ಚೇತನ, ಸುಜ್ಞಾನ ನಿಧಿ ಯೋಜನೆಯಡಿ 214 ವಿದ್ಯಾರ್ಥಿಗಳಿಗೆ, ಜ್ಞಾನ ದೀಪ ಶಿಕ್ಷಕರ ಸಂಖ್ಯೆ, ಮಾಶಾಸನ, ದೇವಸ್ಥಾನಗಳಿಗೆ ಅನುದಾನ, ವಾತ್ಸಲ್ಯ ಮನೆ ರಚನೆ,ಶಾಲೆಗಳಿಗೆ ಡೆಸ್ಕ್ ವಿತರಣೆ, ಜನಮಂಗಲ ಸಲಕರಣೆಗಳ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಪೂಜ್ಯರಾದ ವೀರೇಂದ್ರ ಹೆಗ್ಗಡೆ ಅವರು ಕೈಗೊಂಡಿದ್ದಾರೆ ಎಂದರು.

ಹಿರಿಯ ಪತ್ರಕರ್ತರಾದ ಡಿ.ಬಿ.ವಡವಡಗಿ, ಶಂಕರ ಹೆಬ್ಬಾಳ, ಪರಶುರಾಮ ಕೊಣ್ಣೂರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ನಿಜವಾದ ಅರ್ಥದಲ್ಲಿ ಗ್ರಾಮಗಳ ಸಬಲೀಕರಣದಲ್ಲಿ ತೊಡಗಿಕೊಂಡಿದೆ ಎಂದರು.

ಇದೇ ಸಮಯದಲ್ಲಿ ಕಾರ್ಯನಿರತ ಪತ್ರಕರ್ತರುಗಳಿಗೆ ಸಂಸ್ಥೆಯಿAದ ಸಿರಿ ಕಿಟ್‌ಗಳನ್ನು ವಿತರಿಸಲಾಯಿತು.ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ನಾಗೇಶ ಎನ್.ಪಿ., ಪತ್ರಕರ್ತರಾದ ಗುಲಾಮಮೊಹ್ಮದ ದಫೇದಾರ, ಚೇತನ ಶಿವಶಿಂಪಿ,ನಾರಾಯಣ ಮಾಯಾಚಾರಿ,ಮುತ್ತು ವಡವಡಗಿ,ಲಾಡ್ಲೇಮಶ್ಯಾಕ ನದಾಫ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಮಾರುತಿ ಹಿಪ್ಪರಗಿ, ಅನೀಲ ತೇಲಂಗಿ, ರವೀಂದ್ರ ನಂದೆಪ್ಪನವರ, ಹಣಮಂತ ನಲವಡೆ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ ಮೊದಲಾದವರು ಇದ್ದರು.

Latest News

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ ಕಳಂಕವಿಲ್ಲದ ವ್ಯಕ್ತಿತ್ವ ಹೊಂದಿರುವ ಅಜಾತಶತ್ರು ಎಂದೇ ಹೆಸರಾಗಿರುವ ಶಾಸಕ ಸಿ.ಎಸ್.ನಾಡಗೌಡರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾರ್ಯಕರ್ತರಿಂದ ಪಕ್ಷತ್ಯಾಗ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶಗೌಡ ಪಾಟೀಲ(ಇಂಗಳಗೇರಿ) ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಮುದ್ದೇಬಿಹಾಳ ಬಂದ್ ಕರೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ವ್ಯಾಪಾರಸ್ಥರಿoದ ಹಮ್ಮಿಕೊಂಡಿದ್ದ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ