ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಮುದ್ದೇಬಿಹಾಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ,ಔದ್ಯೋಗಿಕ ಚಟುವಟಿಕೆಗಳಿಗೆ ನೆರವು ನೀಡುವ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನಿಂದ ಮಂಗಳವಾರ ಕಾರ್ಯನಿರತ ಪತ್ರಕರ್ತರಿಗೆ ಸಿರಿ ಕಿಟ್‌ಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಒಂದು ಕೆರೆ ಪುನಶ್ಚೇತನ, ಸುಜ್ಞಾನ ನಿಧಿ ಯೋಜನೆಯಡಿ 214 ವಿದ್ಯಾರ್ಥಿಗಳಿಗೆ, ಜ್ಞಾನ ದೀಪ ಶಿಕ್ಷಕರ ಸಂಖ್ಯೆ, ಮಾಶಾಸನ, ದೇವಸ್ಥಾನಗಳಿಗೆ ಅನುದಾನ, ವಾತ್ಸಲ್ಯ ಮನೆ ರಚನೆ,ಶಾಲೆಗಳಿಗೆ ಡೆಸ್ಕ್ ವಿತರಣೆ, ಜನಮಂಗಲ ಸಲಕರಣೆಗಳ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಪೂಜ್ಯರಾದ ವೀರೇಂದ್ರ ಹೆಗ್ಗಡೆ ಅವರು ಕೈಗೊಂಡಿದ್ದಾರೆ ಎಂದರು.

ಹಿರಿಯ ಪತ್ರಕರ್ತರಾದ ಡಿ.ಬಿ.ವಡವಡಗಿ, ಶಂಕರ ಹೆಬ್ಬಾಳ, ಪರಶುರಾಮ ಕೊಣ್ಣೂರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ನಿಜವಾದ ಅರ್ಥದಲ್ಲಿ ಗ್ರಾಮಗಳ ಸಬಲೀಕರಣದಲ್ಲಿ ತೊಡಗಿಕೊಂಡಿದೆ ಎಂದರು.

ಇದೇ ಸಮಯದಲ್ಲಿ ಕಾರ್ಯನಿರತ ಪತ್ರಕರ್ತರುಗಳಿಗೆ ಸಂಸ್ಥೆಯಿAದ ಸಿರಿ ಕಿಟ್‌ಗಳನ್ನು ವಿತರಿಸಲಾಯಿತು.ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ನಾಗೇಶ ಎನ್.ಪಿ., ಪತ್ರಕರ್ತರಾದ ಗುಲಾಮಮೊಹ್ಮದ ದಫೇದಾರ, ಚೇತನ ಶಿವಶಿಂಪಿ,ನಾರಾಯಣ ಮಾಯಾಚಾರಿ,ಮುತ್ತು ವಡವಡಗಿ,ಲಾಡ್ಲೇಮಶ್ಯಾಕ ನದಾಫ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಮಾರುತಿ ಹಿಪ್ಪರಗಿ, ಅನೀಲ ತೇಲಂಗಿ, ರವೀಂದ್ರ ನಂದೆಪ್ಪನವರ, ಹಣಮಂತ ನಲವಡೆ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ ಮೊದಲಾದವರು ಇದ್ದರು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ