Quiz competition for high school students: Knowledge of Kannada should be developed among students - Biradara

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಕನ್ನಡದ ಭಗ್ಗೆ ಜ್ಞಾನ ಹಾಗೂ ಆಸಕ್ತಿಯನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಅವಶ್ಯವಾಗಿದೆ ಎಂದು ಕಸಾಪ ತಾಲೂಕಾ ಅಧ್ಯಕ್ಷರಾದ ಕಾಮರಾಜ ಬಿರಾದಾರ ಅವರು ನುಡಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್‌ಹಾಲ್‌ನಲ್ಲಿ ಭಾನುವಾರದಂದು ಕಸಾಪ ತಾಲೂಕಾ ಘಟಕದ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ತಾಲೂಕ ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಅವರು ಮಾತನಾಡಿದರು.

ಕನ್ನಡವೆಂಬುದು ಹೃದಯದ ಭಾಷೆಯಾಗಿದೆ. ಅದನ್ನು ಯಾರೂ ಎಂದಿಗೂ ಮರೆಯಬಾರದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕನ್ನಡದ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವದರಿಂದ ಜೀವನದಲ್ಲಿ ಉತ್ತಮ ಸ್ಥಾನವನ್ನು ಸಾಧಿಸಲು ಸಾಧ್ಯ ಟಿವ್ಹಿ ಫೋನ್‌ನಲ್ಲಿ ಹೆಚ್ಚು ಸಮಯವನ್ನು ಕಳೆಯದೇ ಅಧ್ಯಯನದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡರೆ ನಮ್ಮ ಮಾತೃಭಾಷೆಯಾದ ಕನ್ನಡದ ಭಗ್ಗೆ ಗೌರವವನ್ನು ಹೆಚ್ಚಿಸಬಹುದಾಗಿದೆ. ಅದಕ್ಕಾಗಿ ಕಸಾಪ ವತಿಯಿಂದ ಮಕ್ಕಳಿಗಾಗಿ ರಸಪ್ರಶ್ನೆ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ. ಬೆಳಗಲ್ ಮಾತನಾಡಿ, ವಿದ್ಯಾರ್ಥಿಗಳ ಬೌದ್ದಿಕ ಮಟ್ಟದ ಸಾಮರ್ಥ್ಯವನ್ನು ಹೆಚ್ಚಿಸಲು ಕನ್ನಡದ ಸಾಹಿತ್ಯದ ಭಗ್ಗೆ ಅಭಿಮಾನವನ್ನು ಬೆಳೆಸುವಲ್ಲಿ ಇಂತಹ ಕನ್ನಡದಲ್ಲಿ ರಸಪ್ರಶ್ನೆ ಸ್ಪರ್ಧೆ ಸಹಕಾರಿಯಾಗಿದೆ ಎಂದು ಹೇಳಿದರು.

ಪುರಸಭಾ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ಮಾತನಾಡಿ ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಪಟ್ಟಣದಲ್ಲಿ ಹೆಚ್ಚು ನಡೆಯಬೇಕು ಇದು ಮಕ್ಕಳ ಕಲಿಕೆಯನ್ನು ಪರಿಣಾಮಕಾರಿಯನ್ನಾಗಿಸುವದ ಜೊತೆಗೆ ಕನ್ನಡದ ಭಗ್ಗೆ ನಮ್ಮ ಸಂಸ್ಕೃತಿಯ ಭಗ್ಗೆ ಅರಿಯಲು ಸಾಧ್ಯವಾಗುತ್ತದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಹೆಚ್.ಪಿ. ಹಡಪದ ಅವರು ನಿರ್ವಹಣೆ ಮಾಡಿದರು.

ಹಿರಿಯ ಸಾಹಿತಿ ಅಶೋಕ ಮಣಿ, ಶಂಕರ ಬೇವಿನಗಿಡದ, ಮಹಿಬೂಬ ಮುಲ್ಲಾ, ಕಸಾಪ ಗೌರವ ಸಲಹೆಗಾರರಾದ ಪ್ರಭುರಾಜ ಕಲ್ಬುರ್ಗಿ, ಗೌರವ ಕಾರ್ಯದರ್ಶಿಗಳಾದ ವೈ.ಎಚ್. ವಿಜಯಕರ, ಸಿದ್ದನಗೌಡ ಬಿಜ್ಜೂರ, ಪ್ರೋ. ಹಂಪಣ್ಣ, ಮಹಿಬೂಬ ಮುಲ್ಲಾ, ಗೌರವ ಕೋಶಾಧ್ಯಕ್ಷರಾದ ಜಹಾಂಗೀರ ಮುಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಹುಸೇನ ಬಾದಶಾ ಮುಲ್ಲಾ, ರಾಜು ಬಳ್ಳೊಳ್ಳಿ, ರಾಜು ಕಲಬುರ್ಗಿ, ಚಂದ್ರು ಕಲಾಲ, ಹರೀಶ ಬೇವೂರ, ಸಿದ್ದನಗೌಡ ಕಾಶಿನಕುಂಟಿ, ರಾಚಯ್ಯ ಹಿರೇಮಠ, ಶ್ರೀಶೈಲ ಕತ್ತಿ, ಹುಸೇನ್ ಮುಲ್ಲಾ, ಹಾಗೂ ಮುಖಂಡರು ಕನ್ನಡ ಸಾಹಿತ್ಯಾಭಿಮಾನಿಗಳು ಹಾಗೂ ಕಸಾಪ ಪದಾಧಿಕಾರಿಗಳು ಉಪಸ್ತಿತರಿದ್ದರು.

ಪ್ರಶಸ್ತಿ ವಿಜೇತ ತಂಡ: ಪ್ರಥಮ ಬಹುಮಾನ ಪ್ರಾರ್ಥನಾ ವಿದ್ಯಾಮಂದಿರ(ಮಾಸ್ತಿ ವೆಂಕಟೇಶ ಅಯ್ಯಂಗಾರ್ ತಂಡ), ದ್ವಿತೀಯ ಬಹುಮಾನ ಚಿನ್ಮಯಿ ಜೆಸಿ(ಗಿರೀಶ ಕಾರ್ನಾಡ್ ತಂಡ), ತೃತೀಯ ಬಹುಮಾನ ಶ್ರೀ ಶಾರದಾ ವಿದ್ಯಾಮಂದಿರ(ಚಂದ್ರಶೇಖರ ಕಂಬಾರ ತಂಡ) ಪದಕ ಹಾಗೂ ಟ್ರೋಫಿಗಳನ್ನು ಪಡೆದುಕೊಂಡವು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಥಳೀಯ ಹಾಗೂ ಸುತ್ತಮುತ್ತಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು