Rain effect Water on road in Hungunda market

Rain Alert: ಮುಂದಿನ 48 ಗಂಟೆ ಭಾರೀ ಮಳೆ

Rain Alert: ಮುಂದಿನ 48 ಗಂಟೆ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ (Rain Alert) ಜೋರಾಗಿದೆ. ಈ ಮತ್ತೆ ವರುಣ ಅಬ್ಬರಿಸಲು ಸಜ್ಜಾಗಿದ್ದಾನೆ.

ಕಳೆದ ಕೆಲವು ದಿನಗಳಿಂದ ಹಿಂಗಾರು ಮಳೆಯ ಆರ್ಭಟ ಕಡಿಮೆ ಆಗುತ್ತಿತ್ತು. ಹೀಗಾಗಿ ಇನ್ನೇನು ಈ ವರ್ಷ ಮಳೆಗಾಲ ಮುಗಿದೇ ಹೋಯಿತು ಬಿಡು ಅಂತಾ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮಳೆ ಮಾತ್ರ ಮತ್ತೆ ತನ್ನ ಆರ್ಭಟ ತೋರಿಸಲು ಶುರು ಮಾಡಲಿ ಎನ್ನುತ್ತಿದೆ ಹವಾಮಾನ ಇಲಾಖೆ ವರದಿ.

ಅದರಲ್ಲೂ ಮುಂದಿನ 48 ಗಂಟೆ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ(Rain Alert) ಸುರಿಯುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಹಿಂಗಾರು ಮಳೆ ಅಬ್ಬರಿಸುವುದಿಲ್ಲ. ಹೀಗಾಗಿ ನಮ್ಮ ಕನ್ನಡ ನಾಡಿಗೆ ಮುಂಗಾರು ಮಳೆಯೇ ಗಟ್ಟಿ. ಅಕಸ್ಮಾತ್ ಮುಂಗಾರು ಮಳೆ ಸುರಿಯದಿದ್ದರೆ ಬರ ಗ್ಯಾರಂಟಿ.

ಆ ವರ್ಷ ಕುಡಿಯುವ ನೀರಿಗೂ ಸಮಸ್ಯೆ ಪಕ್ಕಾ ಅಂತಾರೆ ಹವಾಮಾನ ತಜ್ಞರು. ಹೀಗಿದ್ದಾಗ ದಿಢೀರ್ ಅಂತಾ ಕರ್ನಾಟಕದಲ್ಲಿ ಭರ್ಜರಿಯಾಗಿ ಹಿಂಗಾರು ಮಳೆ ಕೂಡ ಅಬ್ಬರ ತೋರಿಸುತ್ತಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

48 ಗಂಟೆ ಕಾಲ ಭಾರಿ ಮಳೆ (Rain Alert)

ಈಗ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಕಾಣುತ್ತಿದ್ದು, ಮತ್ತೆ ಮಳೆ ಅಬ್ಬರ ಜೋರಾಗುವ ಮುನ್ಸೂಚನೆ ಸಿಗುತ್ತಿದೆ. ಇದೀಗ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲೂ ಭಾರಿ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ. ನಮ್ಮ ಬೆಂಗಳೂರಿನ ಕಥೆ ಏನು? ಬೆಂಗಳೂರಿನಲ್ಲಿ ಕೂಡ ಮಳೆ ಸುರಿಯುತ್ತಾ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರಲ್ಲಿ ಮಳೆ ಬೀಳುತ್ತಾ?

ಮುಂದಿನ 48 ಗಂಟೆ ಕಾಲ ದಕ್ಷಿಣ ಕರ್ನಾಟಕದ ರಾಜ್ಯಗಳು ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ. ಹಾಗೇ ಕನ್ನಡಿಗರ ರಾಜಧಾನಿಗೂ ಮಳೆ ಕಂಟಕ ಇದ್ದು, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೂಡ ಮೋಡ ಕವಿದ ವಾತಾವರಣದ ಜೊತೆಗೆ ಮಳೆ ಸುರಿಯುವ ಮುನ್ಸೂಚನೆ ಇದೆ.

ಹೊರಗೆ ಹೋಗುವಾಗ ಎಚ್ಚರ..!

ಹಿಂಗಾರು ಮಳೆ ಜೋರಾಗಿ ಶುರುವಾಗಿ ಹಲವು ದಿನಗಳೇ ಕಳೆದಿದ್ದು, ಕರ್ನಾಟಕದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಧ್ಯ ಮಧ್ಯದಲ್ಲಿ ಹಿಂಗಾರು ಮಳೆ ಒಂದಷ್ಟು ಬ್ರೇಕ್ ಪಡೆದರೂ ಅದರ ಆರ್ಭಟಕ್ಕೆ ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕಳೆದ 2 ವಾರಗಳಿಂದ ಮಳೆ ಅಬ್ಬರ ತೋರಿಸಿ ಭಯ ಮೂಡಿಸಿದೆ. ಇದೀಗ ಮುಂದಿನ ಕೆಲವು ದಿನಗಳ ಕಾಲ ಮತ್ತೆ ಭರ್ಜರಿ ಮಳೆ ಬೀಳುವ ಭಯ ಆವರಿಸಿದ್ದು, ಮಳೆ ಬೀಳುವ ಸಮಯದಲ್ಲಿ ಎಚ್ಚರಿಕೆ ವಹಿಸಬೇಕಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ