Rain effect: Tree fell due to heavy rain, crop flooded

Rain effect: ಭಾರೀ ಮಳೆಗೆ ಉರುಳಿಬಿದ್ದ ಮರ, ಬೆಳೆ ಜಲಾವೃತ (ವಿಡಿಯೋ ನೋಡಿ)

Rain effect: ಭಾರೀ ಮಳೆಗೆ ಉರುಳಿಬಿದ್ದ ಮರ, ಬೆಳೆ ಜಲಾವೃತ (ವಿಡಿಯೋ ನೋಡಿ)

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆ, ಬೀಸಿದ ಬಿರುಗಾಳಿಗೆ ಹಲವೆಡೆ ಬೆಳೆಗಳು ನೆಲಕ್ಕಚ್ಚಿದ್ದು (Rain update) ಮರವೊಂದು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ವರದಿಯಾಗಿದೆ.

Join Our Telegram: https://t.me/dcgkannada

ತಾಲ್ಲೂಕಿನ ಇಂಗಳಗೇರಿ ಗ್ರಾಮದಲ್ಲಿ ಶಂಕರಗೌಡ ಪಾಟೀಲ್ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಭಾರೀ ಬಿರುಗಾಳಿಗೆ ನೆಲಕ್ಕಚ್ಚಿದ್ದು ಲಕ್ಷಾಂತರ ರೂಪಾಯಿ ಕಬ್ಬು ಬೆಳೆ ಹಾನಿಯಾಗಿದೆ. (Rain update)

ಗುಡ್ನಾಳದಿಂದ ಇಂಗಳಗೇರಿಗೆ ಹೋಗುವ ರಸ್ತೆ ಮಧ್ಯೆ ಆಲದ ಗಿಡವೊಂದು ಉರುಳಿ ಬಿದ್ದು ಎರಡು ಗ್ರಾಮಗಳ ಸಂಪರ್ಕ ಅರ್ಧ ದಿನ ಬಂದ್ ಆಗಿತ್ತು.ಬಳಿಕ ಅರಣ್ಯ ಇಲಾಖೆ,ಪಂಚಾಯಿತಿಯವರು ಹಾಗೂ ಸ್ಥಳೀಯ ರೈತರ ಸಹಾಯದಿಂದ ರಸ್ತೆ ಮಧ್ಯೆ ಬಿದ್ದಿದ್ದ ಗಿಡವನ್ನು ತೆರವುಗೊಳಿಸಲಾಯಿತು.

ಮಧ್ಯರಾತ್ರಿ ಸುರಿದ ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಳಿಸಲಾಯಿತು. ಮಧ್ಯರಾತ್ರಿಯೂ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಮಾಡಲು ನಿದ್ದೆಬಿಟ್ಟು ಕೆಲಸ ಮಾಡಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಬೆಳೆ ಜಲಾವೃತ :

ತಾಲ್ಲೂಕಿನ ನಾಗರಬೆಟ್ಟ ಗ್ರಾಮದ ಮಾಳಪ್ಪ ಮುರಾಳ ಅವರ ಸರ್ವೆ ನಂ.102/2ರಲ್ಲಿ ಬೆಳೆದಿದ್ದ ತೊಗರಿ ಬೆಳೆ ಜಲಾವೃತಗೊಂಡಿದೆ.

ಅರಸನಾಳದಿಂದ ನಾಗರಬೆಟ್ಟದವರೆಗೆ ಕಾಲುವೆ ಕಾಮಗಾರಿ ಕೈಗೊಳ್ಳದೇ ಇರುವುದರಿಂದ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾಳಾಗುತ್ತಿದೆ.ಇದಕ್ಕೆ ಸರ್ಕಾರ ಕೂಡಲೇ ಮಧ್ಯೆಪ್ರವೇಶಿಸಿ ಪರಿಹಾರ ನೀಡಬೇಕು ಎಂದು ರೈತ ಮಾಳಪ್ಪ ಮುರಾಳ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ BSYಗೆ ಬಿಗ್ ರಿಲೀಫ್!

ಇನ್ನುಳಿದಂತೆ ಮುದ್ದೇಬಿಹಾಳ ತಾಲ್ಲೂಕಿನ ಬಹುತೇಕ ಎಲ್ಲ ಕಡೆ ಮಳೆಯಾಗಿದ್ದು ಜಮೀನುಗಳಲ್ಲಿ ನೀರು ಸಂಗ್ರಹವಾಗಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ