Rain effect Water on road in Hungunda market

Rain report: ಭಾರೀ ಮಳೆ

Rain report: ಭಾರೀ ಮಳೆ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ (Rain report) ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ರಾಜಧಾನಿ ಬೆಂಗಳೂರಿನಲ್ಲೂ ಸೆ.3ರವರೆಗೆ ಧಾರಾಕಾರ ಮಳೆಯಾಗುವ ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಿಗೂ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ, ದಕ್ಷಿಣ ಒಳನಾಡಿನಲ್ಲಿ ಇಂದು ರಾತ್ರಿ ಹಾಗೂ ನಾಳೆಯೂ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದ‌ರ್ ಜಿಲ್ಲೆ ರಾಯಚೂರು, ಯಾದಗಿರಿ, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೇ ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಆರೆಂಜ್ ಅರ್ಲಟ್ ಘೋಷಿಸಲಾಗಿದೆ.

ಇದನ್ನೂ ಓದಿ: Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

ಈ ಜಿಲ್ಲೆಯಲ್ಲಿ ರಾತ್ರಿ ಭಾರೀ ವರ್ಷಧಾರೆಯಾಗುವ ಸೂಚನೆ ಇದೆ. ವಿಜಯಪುರ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ (Rain report) ಮಾಡಲಾಗಿದೆ.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.