Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ಕರಾಚಿ: ವ್ಯಕ್ತಿಯೊಬ್ಬ ಸಮಾಧಿ ಮಾಡಿದ ಮಹಿಳೆಯ ಶವವನ್ನು ಅಗೆದು ಅತ್ಯಾಚಾರವೆಸಗಿದ (Rape case) ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

ಮುಹಮ್ಮದ್ ಸಲೀಂ (40) ಎಂಬಾತನೇ ಈ ಕುಕೃತ್ಯಗೈದ ಆರೋಪಿ ಎಂದು ಗುರುತಿಸಿ, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು, ಪಾಕಿಸ್ತಾನದ ಕೊರಂಗಿ ಸ್ಮಶಾನದಲ್ಲಿ ಈ ಘಟನೆ ನಡೆದಿದೆ. ಶಂಕಿತ ವ್ಯಕ್ತಿ ಸಮಾಧಿ ಅಗೆದು ಶವಕ್ಕೆ ಅತ್ಯಾಚಾರವೆಸಗಿದ್ದನ್ನು ಸ್ಥಳೀಯರು ಗಮನಿಸಿ, ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಮೃತ ತಾಯಿಯ ಮಗ ದೂರು ನೀಡಿದ್ದಾರೆ. ಈ ದೂರಿನ್ವಯ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Join Our Telegram: https://t.me/dcgkannada

ಗುರುವಾರ ಸಂಜೆ ತನ್ನ ತಾಯಿಯನ್ನು ಸ್ಮಶಾನದಲ್ಲಿ ಸಮಾಧಿ ಮಾಡಿರುವುದಾಗಿ ದೂರುದಾರರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಮಾತನಾಡಿ, ಆರೋಪಿಯು ನಾಲ್ವರು ಮಹಿಳೆಯರ ಶವಗಳ ಮೇಲೆ ಲೈಂಗಿಕ ದೌರ್ಜನ್ಯ (Rape case) ಎಸಗಿದ್ದನ್ನು ಬಹಿರಂಗಪಡಿಸಿದ್ದಾನೆ.

ಬಂಧಿತ ಶಂಕಿತನನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿನ್ನಾ ಸ್ನಾತಕೋತ್ತರ ವೈದ್ಯಕೀಯ ಕೇಂದ್ರಕ್ಕೆ ರವಾಸಿಲಾಗಿದೆ.
ಮೃತ ಮಹಿಳೆಯ ಸಂಬಂಧಿಕರು ಮರು ಸಮಾಧಿ ಮಾಡಿದ್ದಾರೆ.

ಇದನ್ನೂ ಓದಿ: Accident: ಐದು ಜನರ ಜೀವ ಉಳಿಸಿದ ವಾಂತಿ..!

ಈ ಕುರಿತು ಹೆಚ್ಚಿನ ತನಿಖೆಗಾಗಿ ಶವವನ್ನು ಹೊರತೆಗೆಯಲು ಪೊಲೀಸರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ನಿಂದ ಅನುಮತಿ ಪಡೆಯಬೇಕು. 8 ವರ್ಷಗಳ ಹಿಂದೆ ಕೋರಂಗಿಯ ಸ್ಮಶಾನದಲ್ಲಿ ಇದೇ ರೀತಿಯ ಅಪರಾಧ ಎಸಗಿದ್ದಕ್ಕಾಗಿ ಶಂಕಿತ ವ್ಯಕ್ತಿಯನ್ನು ಜನರು ಹಿಡಿದಿದ್ದರು ಎಂದು ಮಾಹಿತಿ ನೀಡಿದ್ದಾರೆ.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ