Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ಕರಾಚಿ: ವ್ಯಕ್ತಿಯೊಬ್ಬ ಸಮಾಧಿ ಮಾಡಿದ ಮಹಿಳೆಯ ಶವವನ್ನು ಅಗೆದು ಅತ್ಯಾಚಾರವೆಸಗಿದ (Rape case) ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

ಮುಹಮ್ಮದ್ ಸಲೀಂ (40) ಎಂಬಾತನೇ ಈ ಕುಕೃತ್ಯಗೈದ ಆರೋಪಿ ಎಂದು ಗುರುತಿಸಿ, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು, ಪಾಕಿಸ್ತಾನದ ಕೊರಂಗಿ ಸ್ಮಶಾನದಲ್ಲಿ ಈ ಘಟನೆ ನಡೆದಿದೆ. ಶಂಕಿತ ವ್ಯಕ್ತಿ ಸಮಾಧಿ ಅಗೆದು ಶವಕ್ಕೆ ಅತ್ಯಾಚಾರವೆಸಗಿದ್ದನ್ನು ಸ್ಥಳೀಯರು ಗಮನಿಸಿ, ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಮೃತ ತಾಯಿಯ ಮಗ ದೂರು ನೀಡಿದ್ದಾರೆ. ಈ ದೂರಿನ್ವಯ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Join Our Telegram: https://t.me/dcgkannada

ಗುರುವಾರ ಸಂಜೆ ತನ್ನ ತಾಯಿಯನ್ನು ಸ್ಮಶಾನದಲ್ಲಿ ಸಮಾಧಿ ಮಾಡಿರುವುದಾಗಿ ದೂರುದಾರರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಮಾತನಾಡಿ, ಆರೋಪಿಯು ನಾಲ್ವರು ಮಹಿಳೆಯರ ಶವಗಳ ಮೇಲೆ ಲೈಂಗಿಕ ದೌರ್ಜನ್ಯ (Rape case) ಎಸಗಿದ್ದನ್ನು ಬಹಿರಂಗಪಡಿಸಿದ್ದಾನೆ.

ಬಂಧಿತ ಶಂಕಿತನನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿನ್ನಾ ಸ್ನಾತಕೋತ್ತರ ವೈದ್ಯಕೀಯ ಕೇಂದ್ರಕ್ಕೆ ರವಾಸಿಲಾಗಿದೆ.
ಮೃತ ಮಹಿಳೆಯ ಸಂಬಂಧಿಕರು ಮರು ಸಮಾಧಿ ಮಾಡಿದ್ದಾರೆ.

ಇದನ್ನೂ ಓದಿ: Accident: ಐದು ಜನರ ಜೀವ ಉಳಿಸಿದ ವಾಂತಿ..!

ಈ ಕುರಿತು ಹೆಚ್ಚಿನ ತನಿಖೆಗಾಗಿ ಶವವನ್ನು ಹೊರತೆಗೆಯಲು ಪೊಲೀಸರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ನಿಂದ ಅನುಮತಿ ಪಡೆಯಬೇಕು. 8 ವರ್ಷಗಳ ಹಿಂದೆ ಕೋರಂಗಿಯ ಸ್ಮಶಾನದಲ್ಲಿ ಇದೇ ರೀತಿಯ ಅಪರಾಧ ಎಸಗಿದ್ದಕ್ಕಾಗಿ ಶಂಕಿತ ವ್ಯಕ್ತಿಯನ್ನು ಜನರು ಹಿಡಿದಿದ್ದರು ಎಂದು ಮಾಹಿತಿ ನೀಡಿದ್ದಾರೆ.

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು