Rape in broad daylight in the middle of the road

ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ..! ರಕ್ಷಿಸೋದು‌ ಬಿಟ್ಟು ವಿಡಿಯೋ ಮಾಡಿದ ಜನ..!

ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ..! ರಕ್ಷಿಸೋದು‌ ಬಿಟ್ಟು ವಿಡಿಯೋ ಮಾಡಿದ ಜನ..!

ಉಜ್ಜಯಿನಿ: ಜನನಿಬಿಡ ರಸ್ತೆಯಲ್ಲಿ ಹಾಡಹಗಲೇ ಭಿಕ್ಷುಕಿ ಮೇಲೆ ಕುಡುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ಘಟನೆಯು ದೇವಸ್ಥಾನಗಳ ನಾಡು ಎಂದೇ ಕರೆಯಲಾಗುವ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ಆರೋಪಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಅತ್ಯಂತ ಚಟುವಟಿಕೆಯ ಪ್ರದೇಶಗಳಲ್ಲಿ ಒಂದಾದ ಕೋಯ್ಲಾ ಪಾಠಕ್ ಸ್ಥಳದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಇದನ್ನೂ ಓದಿ: Ettinhole yojane: ಮತ್ತೊಂದು ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ‌..!

ದುರಂತವೆಂದರೆ ಸ್ಥಳದಲ್ಲಿದ್ದ ಜನ ಮಧ್ಯಪ್ರವೇಶಿಸಿ ಕುಡುಕನಿಂದ ಆಕೆಯನ್ನು ಕಾಪಾಡುವ ಬದಲು, ಹೇಯ ಕೃತ್ಯದ ವಿಡಿಯೋವನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ದುರಂತ.

Latest News

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ 5.30 ಕ್ಕೆ ನಿಡಗುಂದಿ ತಾಲ್ಲೂಕು ಕಾಶಿನಕುಂಟಿ ಗ್ರಾಮದಲ್ಲಿ ಇಫ್ತಾರಕೂಟ ಹಮ್ಮಿಕೊಂಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಈ ಬಾರಿ ಎಂಟು ಕಡೆಗಳಲ್ಲಿ ಫೌಂಡೇಶನ್ ವತಿಯಿಂದ ಇಫ್ತಾರಕೂಟ ಆಯೋಜಿಸಲಾಗಿದೆ. ಇಂದು ಕಾಶಿನಕುಂಟಿ ಗ್ರಾಮದಲ್ಲಿ ನಡೆಯಲಿರುವ ಇಫ್ತಾರಕೂಟ ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರಾದ ಸಿ.ಬಿ.ಅಸ್ಕಿ ಅವರು ಪಾಲ್ಗೊಳ್ಳಲಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಆಗಮಿಸಿ ಇಫ್ತಾರಕೂಟದಲ್ಲಿ ಪಾಲ್ಗೊಳ್ಳುವಂತೆ ಫೌಂಡೇಶನ್ ಸಾರ್ವಜನಿಕ ಸಂಪರ್ಕಾಧಿಕಾರಿ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾರ್ಟರ್ಸ್ನ ಸ್ಥಳವನ್ನು ಶನಿವಾರ ಪೊಲೀಸ್ ಅಧಿಕಾರಿಗಳು,ನಗರದ ಗಣ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಗ್ರಾಮೀಣ ಪೊಲೀಸ್ ಠಾಣೆ ಆರಂಭಿಸಲಾಗುವುದು ಎಂದು ತಿಳಿಸಿದೆ.ನಾನು ಯಾವ