Rape in broad daylight in the middle of the road

ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ..! ರಕ್ಷಿಸೋದು‌ ಬಿಟ್ಟು ವಿಡಿಯೋ ಮಾಡಿದ ಜನ..!

ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ..! ರಕ್ಷಿಸೋದು‌ ಬಿಟ್ಟು ವಿಡಿಯೋ ಮಾಡಿದ ಜನ..!

ಉಜ್ಜಯಿನಿ: ಜನನಿಬಿಡ ರಸ್ತೆಯಲ್ಲಿ ಹಾಡಹಗಲೇ ಭಿಕ್ಷುಕಿ ಮೇಲೆ ಕುಡುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ಘಟನೆಯು ದೇವಸ್ಥಾನಗಳ ನಾಡು ಎಂದೇ ಕರೆಯಲಾಗುವ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ಆರೋಪಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಅತ್ಯಂತ ಚಟುವಟಿಕೆಯ ಪ್ರದೇಶಗಳಲ್ಲಿ ಒಂದಾದ ಕೋಯ್ಲಾ ಪಾಠಕ್ ಸ್ಥಳದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಇದನ್ನೂ ಓದಿ: Ettinhole yojane: ಮತ್ತೊಂದು ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ‌..!

ದುರಂತವೆಂದರೆ ಸ್ಥಳದಲ್ಲಿದ್ದ ಜನ ಮಧ್ಯಪ್ರವೇಶಿಸಿ ಕುಡುಕನಿಂದ ಆಕೆಯನ್ನು ಕಾಪಾಡುವ ಬದಲು, ಹೇಯ ಕೃತ್ಯದ ವಿಡಿಯೋವನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ದುರಂತ.

Latest News

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಈ ಯುದ್ಧ ನಡೆಯಬೇಕಾದ ಅವಶ್ಯಕತೆ ಇರಲಿಲ್ಲ.ಯುದ್ಧ ಕೊನೆಗೊಂಡು ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥನೆ ಮಾಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಉರ್ದು ಶಾಲೆ ಆವರಣದಲ್ಲಿ ಶುಕ್ರವಾರ ದೇವಿಕಾ ಸುಬ್ಬರಾವ್ ಫೌಂಡೇಶನ್‌ದಿAದ ರಂಜಾನ್ ಹಬ್ಬದ ನಿಮಿತ್ಯ ಆಯೋಜನೆ ಮಾಡಿದ್ದ ಇಫ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಮಾನವೀಯ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ ಮಾ.9 ರಂದು ಸಾಯಂಕಾಲ 5ಗಂಟೆಗೆ ಪಟ್ಟಣದ ಮಹಾಂತೇಶ ನಗರದ ಗಣೇಶ ಗುಡಿ ಹತ್ತಿರದಲ್ಲಿರುವ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಶಾಲೆಯ ಗೌರವಾಧ್ಯಕ್ಷ ವೇ.ಸಂಗಯ್ಯ ಹಾಲಗಂಗಾಧರಮಠ ವಹಿಸುವರು.ವೈದ್ಯರಾದ ಡಾ.ಚಂದ್ರಶೇಖರ ಶಿವಯೋಗಿಮಠ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಹುಲ್ಲೂರ ಎಸ್.ಎನ್.ಡಿ ನ್ಯಾಶನಲ್