Rape in broad daylight in the middle of the road

ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ..! ರಕ್ಷಿಸೋದು‌ ಬಿಟ್ಟು ವಿಡಿಯೋ ಮಾಡಿದ ಜನ..!

ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ..! ರಕ್ಷಿಸೋದು‌ ಬಿಟ್ಟು ವಿಡಿಯೋ ಮಾಡಿದ ಜನ..!

ಉಜ್ಜಯಿನಿ: ಜನನಿಬಿಡ ರಸ್ತೆಯಲ್ಲಿ ಹಾಡಹಗಲೇ ಭಿಕ್ಷುಕಿ ಮೇಲೆ ಕುಡುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ಘಟನೆಯು ದೇವಸ್ಥಾನಗಳ ನಾಡು ಎಂದೇ ಕರೆಯಲಾಗುವ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ಆರೋಪಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಅತ್ಯಂತ ಚಟುವಟಿಕೆಯ ಪ್ರದೇಶಗಳಲ್ಲಿ ಒಂದಾದ ಕೋಯ್ಲಾ ಪಾಠಕ್ ಸ್ಥಳದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಇದನ್ನೂ ಓದಿ: Ettinhole yojane: ಮತ್ತೊಂದು ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ‌..!

ದುರಂತವೆಂದರೆ ಸ್ಥಳದಲ್ಲಿದ್ದ ಜನ ಮಧ್ಯಪ್ರವೇಶಿಸಿ ಕುಡುಕನಿಂದ ಆಕೆಯನ್ನು ಕಾಪಾಡುವ ಬದಲು, ಹೇಯ ಕೃತ್ಯದ ವಿಡಿಯೋವನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ದುರಂತ.

Latest News

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು:                         ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು: ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಕಾಲುವೆಯಲ್ಲಿ ನ.11, 2025ರಂದು ಒಂದೇ ಕುಟುಂಬದ ಮೂವರು ಮುಳುಗಿ ಮೃತಪಟ್ಟ ಘಟನೆಗೆ ಸಂಬoಧಿಸಿದoತೆ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೆ ತಲಾ ಎರಡು ಲಕ್ಷ ರೂಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಿದೆ. ಈ ಕುರಿತು ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ರಮೇಶ ಕೋನರೆಡ್ಡಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಅವರ ಪತ್ರದ ಆಧಾರದ ಮೇಲೆ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ:               ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ಸಾಕಷ್ಟು ಜನ ಸಂಪತ್ತು ಹೊಂದಿದವರಿದ್ದಾರೆ.ಆದರೆ ಕೊಡುವ ಮನಸ್ಸು ಎಲ್ಲರಲ್ಲೂ ಇರುವುದಿಲ್ಲ.ನಿಸ್ವಾರ್ಥದಿಂದ ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ ಹೇಳಿದರು. ಪಟ್ಟಣದ ನೇತಾಜಿ ನಗರದಲ್ಲಿ ಮಂಗಳವಾರ ಕಡುಬಡ ಮಹಿಳೆಯರಿಗೆ ಶಿವರಾತ್ರಿ ಹಬ್ಬದ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ ಮಾಡಿ ಅವರು ಮಾತನಾಡಿದರು. ಸಮಾಜದಲ್ಲಿ ಸಾಕಷ್ಟು ಜನ ನಿರ್ಗತಿಕರಿರುತ್ತಾರೆ.ನಾವು ಬರುವಾಗ ಏನು ತಂದಿಲ್ಲ,ಹೋಗುವಾಗಲೂ ಏನೂ ಒಯ್ಯುವುದಿಲ್ಲ.ಆದರೆ ಜೀವಿತಾವಧಿಯಲ್ಲಿ ನಾಲ್ಕು ಜನರಿಗೆ