Those who have e-shram card are eligible for BPL card..

Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Ration card: ದೇಶದ ಬಡವರೂ ನೆಮ್ಮದಿಯಾಗಿ ಮೂರು ಹೊತ್ತು ಊಟ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೂ ಪಡಿತರ ವಿತರಿಸಿ ಕೋಟ್ಯಂತರ ಜನರಿಗೆ ಅನುಕೂಲ ಕಲ್ಪಿಸಿವೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಬಡತನ ರೇಖೆಗಿಂತ ಕೆಳಗಿನವರಿಗೆ ಬಿಪಿಎಲ್ ಪಡಿತರ ಚೀಟಿ ಮತ್ತು ಬಡತನ ರೇಖೆಗಿಂತ ಮೇಲಿನವರಿಗೆ ಎಪಿಎಲ್ ಪಡಿತರ ಚೀಟಿ. ಹೀಗೆ ಆರ್ಥಿಕವಾಗಿ ಹಿಂದುಳಿದವರಿಗೆ ಪಡಿತರ ಒದಗಿಸಲು ಕ್ರಮವಹಿಸಿದೆ.

ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಹಲವು ಸವಲತ್ತುಗಳು ಸಿಗುತ್ತಿದ್ದು, ಉಚಿತ ಆಹಾರ ಧಾನ್ಯಗಳು, ಉಚಿತ ಆರೋಗ್ಯ ಸೇವೆ ಪ್ರಮುಖವಾಗಿವೆ‌. ಈ ಕಾರಣಕ್ಕಾಗಿ ಬಡವರು ಪಡಿತರ ಚೀಟಿ ಮಾಡಿಸಿ ಸರ್ಕಾರದ ಸವಲತ್ತು ಪಡೆಯಲು ಪ್ರಯತ್ನಿಸುತ್ತಾರೆ.

ಆದರೆ, ನಮ್ಮ ದೇಶದಲ್ಲಿ ಎಲ್ಲಾ ಅರ್ಹರು ಬಿಪಿಎಲ್ ಪಡಿತರ ಚೀಟಿ ಪಡೆಯುವುದಿಲ್ಲ. ಕೆಲವರು ತಪ್ಪು ಮಾಹಿತಿ ನೀಡಿ ಪಡಿತರ ಚೀಟಿ ಮಾಡಿಕೊಂಡಿದ್ದಾರೆ. ಪಡಿತರ ಚೀಟಿ ವಿತರಣೆಯಲ್ಲಿ ಆಗಿರುವ ಕೆಲವು ದೋಷಗಳಿಂದ ಕೆಲವೊಮ್ಮೆ ಕುಟುಂಬದ ಕೆಲವರ ಹೆಸರು ಪಡಿತರ ಚೀಟಿಯಲ್ಲಿ ನಾಪತ್ತೆಯಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಸಿಗದೆ ಸರಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಈ ಕಾರಣಕ್ಕೆ ಪಡಿತರ ಚೀಟಿಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲು ಸರಕಾರ ಅನುಮತಿ ನೀಡುತ್ತದೆ.

ಕೆಲವರು ಪಡಿತರ ಚೀಟಿಗೆ ಹೆಸರು ಸೇರಿಸಲು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಪಡಿತರ ಚೀಟಿಗೆ ಹೆಸರು ಸೇರ್ಪಡೆಯಾದವರ ಪಟ್ಟಿ ಬಿಡುಗಡೆಯಾಗಿದೆ.

ಈ ಪಟ್ಟಿಯನ್ನು ಪರಿಶೀಲಿಸಿ, ಅದರಲ್ಲಿ ನಿಮ್ಮ ಹೆಸರಿದೆಯೇ? ಅದರ ಬಗ್ಗೆ ನೀವು ತಿಳಿದುಕೊಳ್ಳಬಹುದು. ಕರ್ನಾಟಕ ಪಡಿತರ ಚೀಟಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಅದನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿಯಿರಿ.

ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದವರು ಅಧಿಕಾರಿಗೆ ಭೇಟಿ ನೀಡಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ಕರ್ನಾಟಕ ಪಡಿತರ ಚೀಟಿ (Ration card) ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:

– ಮೊದಲು, ಇಲ್ಲಿ ನೀಡಿರುವ ಅಧಿಕೃತ ವೆಬ್‌ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ
– ಮೆನು ಬಾರ್‌ನಿಂದ, “ಇ-ಸೇವೆಗಳು” ಟ್ಯಾಬ್ ಅನ್ನು ಕ್ಲಿಕ್ ಮಾಡಿ.
– “ಇ-ರೇಷನ್ ಕಾರ್ಡ್” ಲಿಂಕ್ ಅನ್ನು ಕ್ಲಿಕ್ ಮಾಡಿ.

  • ಗ್ರಾಮ ಪಟ್ಟಿ” ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
    – ಕೆಳಗಿನ ಮಾಹಿತಿಯನ್ನು ಆಯ್ಕೆಮಾಡಿ-
  • ಜಿಲ್ಲೆ
  • ತಾಲ್ಲೂಕು
  • ಗ್ರಾಮ ಪಂಚಾಯಿತಿ
  • ಗ್ರಾಮ
    – “ಹೋಗಿ” ಬಟನ್ ಕ್ಲಿಕ್ ಮಾಡಿ.
    – ಪಡಿತರ ಚೀಟಿದಾರರ ಪಟ್ಟಿಯನ್ನು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
  • ಇದನ್ನೂ ಓದಿ: Astrology: ಈ ರಾಶಿಯವರು ವಾಹನ ಚಾಲನೆ ವೇಳೆ ಎಚ್ಚರದಿಂದಿರಿ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ