
ಮುದ್ದೇಬಿಹಾಳ : ಪಟ್ಟಣದ ಛಾಯಾಗ್ರಾಹಕ ರವಿ ತಾಳಿಕೋಟಿ ಅವರನ್ನು ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರನ್ನಾಗಿ ಮುದ್ದೇಬಿಹಾಳ ಮಂಡಲದಿಂದ ನೇಮಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ತಿಳಿಸಿದ್ದಾರೆ.

ಸಚಿವ ಲಾಡ್ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು
ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ
ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು
ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ
ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.