ಮುದ್ದೇಬಿಹಾಳ : ಪಟ್ಟಣದ ಛಾಯಾಗ್ರಾಹಕ ರವಿ ತಾಳಿಕೋಟಿ ಅವರನ್ನು ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರನ್ನಾಗಿ ಮುದ್ದೇಬಿಹಾಳ ಮಂಡಲದಿಂದ ನೇಮಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ತಿಳಿಸಿದ್ದಾರೆ.
ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ರವಿ ತಾಳಿಕೋಟಿ ನೇಮಕ
ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ರವಿ ತಾಳಿಕೋಟಿ ನೇಮಕ
Latest News
ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ
ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ
ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ
ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು
ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ
ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ
ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್
ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ
ಮುದ್ದೇಬಿಹಾಳ : ಕೆಬಿಜೆಎನ್ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ ನಿರ್ಮಿಸಲು ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಸಂಬoಧಿಸಿದoತೆ ಎರಡು ದಶಕಗಳು ಕಳೆದರೂ ಈವರೆಗೂ ಬಾಧಿತ ರೈತರಿಗೆ ಯಾವುದೇ ರೀತಿಯಿಂದ ಪರಿಹಾರ ದೊರೆತಿಲ್ಲ.ಅಧಿಕಾರಿಗಳು ಪರಿಹಾರ ದೊರಕಿಸಿಕೊಡಬೇಕು ಎಂದು ತಾಲ್ಲೂಕಿನ ಮದರಿ ಮತ್ತು ಗರಸಂಗಿ ಗ್ರಾಮದ ರೈತರು ಕೆಬಿಜೆಎನ್ಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಕೆಬಿಜೆಎನ್ಎಲ್ ಎಎಲ್ಬಿಸಿ ವಿಭಾಗ-3 ಕಚೇರಿಗೆ ಆಗಮಿಸಿದ್ದ ರೈತರು,
ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರನ್ನು ನಿಯೋಜಿಸಲಾಗಿರುತ್ತದೆ.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಬಂದವರು ಇರುತ್ತಾರೆ.ಆದರೆ ಸ್ಪರ್ಧಾತ್ಮಕ







