RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ