RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ