RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ