RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು