RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ