RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ