Karnataka state budget cm siddaramaiah

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500 ರೂ.ಗಳಿಗೆ ಅನುಗುಣವಾಗಿ, ಸಂಬಳ ಅಥವಾ ಮಜೂರಿ ಪಡೆಯುವ ವ್ಯಕ್ತಿಗಳು ಫೆಬ್ರವರಿ ತಿಂಗಳಲ್ಲಿ ಪಾವತಿಸುತ್ತಿರುವ ವೃತ್ತಿ ತೆರಿಗೆಯನ್ನು ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲು ಸೂಕ್ತ ತಿದ್ದುಪಡಿ ಮಾಡುತ್ತಿರುವುದು ನಿರಾಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.

ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ ನಿಯಮಗಳು / ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವಕೇಟ್ ಜನರಲ್ ಕಛೇರಿ ಸಹಯೋಗದೊಂದಿಗೆ ಆನ್‌ಲೈನ್ ಗ್ರಂಥಾಲಯವನ್ನು 50 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಕಾನೂನು ವಿದ್ಯಾರ್ಥಿಗಳಿಗೆ ಅಭ್ಯಾವೇಶನ ಮಾಡುವರಿಗೆ ಸ್ಪೂರ್ತಿದಾಯಕ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಬಂದೋಬಸ್ತ ಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಆಹಾರ ಭತ್ಯೆಯ ದರವನ್ನು 200 ರೂ. ರಿಂದ 500 ರೂ.ವರೆಗೆ ಹೆಚ್ಚಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.ಅಲ್ಲದೇ
ಹೂಗಾರ ಸಮಾಜ ನಿಗಮದ ಬಗ್ಗೆ ಯಾವುದೇ ಕಾಳಜಿಯನ್ನು ಮತ್ತು ಅಭಿವೃದ್ಧಿಯನ್ನು ಈ ಬಜೆಟ್ ನಲ್ಲಿ ನೀಡಿರುವುದಿಲ್ಲ.ತೆರಿಗೆ ಸಲಹೆಗಾರರ ಪ್ರೋತ್ಸಾಹಕ್ಕೆ ಯಾವುದೇ ಅನುದಾನದ ಬಗ್ಗೆ ಅಭಿವೃದ್ಧಿಯ ಬಗ್ಗೆ ಪ್ರಸ್ತಾವನೆ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.

ದೇವಾಲಯಗಳ ನಿಧಿಯಿಂದ ಭರಿಸಲಾಗುತ್ತಿರುವ ದತ್ತಿ ಇಲಾಖೆಯ ಸರಕಾರಿ ನೌಕರರ ಭತ್ಯೆಗಳನ್ನು ಇವಾಗ ಸರ್ಕಾರವೇ ಪಾವತಿಸಲು ಮುಂದಾಗುತ್ತಿರುವುದು ಒಳ್ಳೆಯ ಅಭಿವೃದ್ಧಿ ಸಂಗತಿ ಎಂದು ತಿಳಿಸಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ