Rehabilitation Campaing One child labor protected by officers in narayanapur

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು.

Join Our telegram: https://t.me/dcgkannada

ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶಿವರಾಜ್ ಜಮಾದಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಒಂದು ಮಗುವನ್ನು ಬಾಲ ಕಾರ್ಮಿಕ‌ ಪದ್ಧತಿಯಿಂದ‌ ರಕ್ಷಿಸಲಾಯಿತು.

Latest News

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಸಕ ಸಿ.ಎಸ್.ನಾಡಗೌಡರು ವಿಶೇಷ ಮುತುವರ್ಜಿ ವಹಿಸಿ ನಗರದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಕಾರ್ಯದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಮುದ್ದೇಬಿಹಾಳ ಪಟ್ಟಣದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಸರ್ಕಾರಿ ಕೈಗಾರಿಕಾ ಹಾಗೂ ಉದ್ಯೋಗ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಗಂಗಮ್ಮ ಚಿನಿವಾರ ಅವರು ಬಂಥನಾಳ ಶಿವಯೋಗಿಗಳ ಮಾತಿನಿಂದ ಪ್ರೇರಿತರಾಗಿ ಶಿಕ್ಷಣಕ್ಕಾಗಿ ತಮ್ಮ ಇಡೀ ಆಸ್ತಿಯನ್ನು ದಾನ