Request to Tahsildar to start hostel

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ಮುದ್ದೇಬಿಹಾಳ: ದಸರಾ ರಜೆ ವಿಸ್ತರಣೆಯನ್ನು ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳ ರಜೆಯನ್ನು ವಿಸ್ತರಿಸಲಾಗಿದೆ. ಅನುದಾನ ರಹಿತ ಶಾಲೆಗಳು ಯತಾಸ್ಥಿತಿಯಲ್ಲಿ ಆರಂಭವಾಗಿದ್ದು, ಈ ಶಾಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಆರಂಭವಾಗದೇ ಇರುವುದರಿಂದ ಸಮಸ್ಯೆಯಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಖಾಸಗಿ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ತಹಶೀಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವಸತಿ ನಿಲಯಗಳು ಗಣತಿ ಕಾರ್ಯದ ರಜೆಯನ್ನು ಮುಂದುವರೆಸಿದ ಆದೇಶದ ಮೇಲೆ ಆರಂಭಗೊಂಡಿಲ್ಲ. ಇದರಿಂದ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಕೂಡಲೇ ವಸತಿ ನಿಲಯಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಖಾಸಗಿ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ಮನವಿ ಪತ್ರ ಸಲ್ಲಿಸಿದರು. ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ ಬಿರಾದಾರ, ಬಿ.ಪಿ.ಕುಲಕರ್ಣಿ, ಪ್ರಭುರಾಜ ಕಲ್ಬುರ್ಗಿ, ಆರ್.ಎಸ್.ಲಮಾಣಿ, ಬೋಳಿಶೆಟ್ಟಿ ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.