Revanasiddeswara Swamiji of Agatheertha blessed the Sangolli Rayanna Murti unveiling program held at Gonal SH village of Muddebihala taluk on Thursday

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ


ಮುದ್ದೇಬಿಹಾಳ : ಯುವಕರು ಗ್ರಾಮದಲ್ಲಿ ಬರೀ ಸಂಗೊಳ್ಳಿ ರಾಯಣ್ಣನ (Sangolli Rayanna) ಮೂರ್ತಿ ಇಟ್ಟು ಕಾರ್ಯಕ್ರಮ, ಜಯಂತಿ ಮಾಡದೇ ಅವರ ಜೀವನದ ಆದರ್ಶಗಳನ್ನು ಅಳವಡಿಸಿಕೊಂಡು ಅನ್ಯಾಯದ ವಿರುದ್ಧ ಸಿಡಿದೇಳುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸರೂರು-ಅಗತೀರ್ಥ ಹಾಲುಮತ ಗುರುಪೀಠದ ಶಾಂತಮಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಗೋನಾಳ ಎಸ್.ಎಚ್. ಗ್ರಾಮದಲ್ಲಿ ಗುರುವಾರದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ (Sangolli rayanna) ಮೂರ್ತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Join Our Telegram: https://t.me/dcgkannada


ಯುವಕರು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ಸಮಾಜದ ಒಳ್ಳೆಯ ಕೆಲಸದ ಜೊತೆಗೆ ಕೈಜೋಡಿಸಬೇಕು.ಮೂಢನಂಬಿಕೆಗಳಿಗೆ ಜೋತು ಬೀಳಬೇಡಿ ಎಂದರು.

ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎನ್.ಮದರಿ ಮಾತನಾಡಿ, ರಾಯಣ್ಣನವರ ತ್ಯಾಗ ಬಲಿದಾನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಿದೆ.ಮೂರ್ತಿಗಳ ಪ್ರತಿಷ್ಠಾಪನೆಯ ಜೊತೆಗೆ ಅವರ ಧೈರ್ಯ,ಸಾಹಸದ ಗುಣಗಳು ಯುವಕರಲ್ಲಿ ಬರಬೇಕು ಎಂದರು.

ಇದನ್ನೂ ಓದಿ: Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ಎಂ.ಎಚ್.ಹಾಲಣ್ಣವರ, ಡಾ. ಈರಗಂಟೆಪ್ಪ ತಳ್ಳೊಳ್ಳಿ,ಕೆ.ಆರ್. ಬಿರಾದಾರ ಅವರು ಮಾತನಾಡಿದರು.

ಡಾ.ಎಸ್.ಕೆ.ಹರನಾಳ ರಾಯಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಬಿಜೆಪಿ ಮುಖಂಡ ಮಲಕೇಂದ್ರಾಯಗೌಡ ಪಾಟೀಲ,ವಕೀಲ ಎಚ್.ವಾಯ್.ಪಾಟೀಲ, ಸಂಗಮೇಶ ಗುಂಡಕನಾಳ, ಬಸವರಾಜ ಗುಳಬಾಳ, ಹಣಮಂತ ಕುರಿ,ಶಾಂತಪ್ಪ ಕಂಬಳಿ, ಎಸ್.ಎ. ಬಿರಾದಾರ, ಬಸವರಾಜ ಬಿರಾದಾರ(ಬಂಗಾರಗುಂಡ), ರೇಣುಕಾ ನಾಗಾವಿ ಹಲವರು ಇದ್ದರು.

ಶ್ರೀಶೈಲ್ ಹೂಗಾರ ನಿರೂಪಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ