RTJ Rajugowda inaugurated the tournament

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಭಾನುವಾರ ನಡೆದ ಎ.ಎನ್.ಸಿ.ಸಿ ಕ್ರೀಡಾಂಗಣದಲ್ಲಿ 24ನೇ ಬಾರಿಗೆ ಹಾರ್ಡ್ ಟೆನಿಸ್ ಬಾಲ್ ಓಪನ್ ಕ್ರಿಕೇಟ್ ಟೂರ್ನಾಮೆಂಟ್ ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಟೂರ್ನಾಮೆಂಟ್ ಆರ್.ಟಿ. ಜೆ . ಗ್ರೂಪ್ಸ್ ನಾರಾಯಣಪುರರವರು ನರಸಿಂಹನಾಯಕ (ರಾಜುಗೌಡ) ಹುಟ್ಟು ಹಬ್ಬದ ಪ್ರಯುಕ್ತವಾಗಿ ಈ ಟೂರ್ನಾಮೆಂಟ್ ಆಯೋಜಿಸುತ್ತಾರೆ.

ಟೂರ್ನಾಮೆಂಟ್ ಉದ್ಘಾಟನೆಯನ್ನು ಮಾಜಿ ಸಚಿವರು ಸುರಪುರ ನರಸಿಂಹನಾಯಕ (ರಾಜುಗೌಡ) ಮಾಡಿದರು. ಯುವಕರು ದೇಶದ ನಿಜವಾದ ಸಂಪತ್ತು. ನಿತ್ಯ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ. ಸೋಲು -ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು. ಈ ವೇಳೆ ನೆರೆದಿದ್ದ ವಿವಿಧ ತಂಡಗಳ ಆಟಗಾರರಿಗೆ ಶುಭ‌ ಕೋರಿದರು.

ಪ್ರಥಮ ಬಹುಮಾನ : 3.00.000 = ರೂ &ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಎಸ್.ಪಿ.ದಯಾನಂದ ಮಾಲಕರು ಡಿ.ಎಸ್.ಮ್ಯಾಕ್ ಬೆಂಗಳೂರು, ದ್ವೀತಿಯ ಬಹುಮಾನ : 150.000 = ರೂ & ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಡಾ|| ಬಿ.ಎಮ್.ಅಚ್ಛಿಕೋಟೆ ಪ್ರಥಮ ದರ್ಜೆ ಗುತ್ತಿಗೆದಾರರು ರಾಜನಕೋಳೂರ, ತೃತೀಯಾ ಬಹುಮಾನ : 55.000 = ರೂ & ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಬಿ.ಎನ್.ಪೋಲೀಸ್ ಪಾಟೀಲ್ ಪ್ರಥಮ ದರ್ಜೆ ಗುತ್ತಿಗೆದಾರ. ಕೊಡುಗೆ: ಶ್ರೀ ಮತ್ತು ನವಲಗುಡ್ಡ ಪ್ರಥಮ ದರ್ಜೆ ಗುತ್ತಿಗೆದಾರರು ಕೊಡೇಕಲ, ಚತುರ್ಥ ಬಹುಮಾನ : 55.000 = ರೂ & ಆರ್.ಟಿ.ಜೆ ಟ್ರೋಫಿ ಉಡುಗೊರೆಯಾಗಿ ನೀಡಿದರು

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ. ಹಣಮಂತನಾಯಕ (ಬಬ್ಲೂಗೌಡ) ಬಿ.ಜೆ.ಪಿ ಯುವ ಮುಖಂಡರು ಕೊಡೇಕಲ್, ಕುಶಾಲ್ ಧಣಿ, ದೇವು ಗೋಪಳ್ಳಿ, ಚಿನ್ನಪ್ಪ ಡೊಳ್ಳಿ, ತಿಮ್ಮಪ್ಪ ರೋಡಲಬಂಡ, ಮಲ್ಲಿಕಾರ್ಜುನ್ ಅಮ್ಮಾಪುರ್, ಸುರೇಶ್ ಸಜ್ಜನ್, ವಾಸಿಗೌಡ, ಆಂಜನೇಯ ದೊರೆ, ಸಂಗಣ್ಣ ಬಸಪ್ಪ ಶೆಟ್ಟರ್, ಸೇಕ್ ಅಹ್ಮದ್, ರಮೇಶ್ ಕೋಳೂರು, ಶಿವು ಬಿರಾದರ್, ಜಟ್ಟಪ್ಪ ಗೊಳಸಂಗಿ, ಇನ್ನಿತರರು ಇದ್ದರು.

ವರದಿ : ಶಿವು ರಾಠೋಡ

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.