RTJ Rajugowda inaugurated the tournament

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಭಾನುವಾರ ನಡೆದ ಎ.ಎನ್.ಸಿ.ಸಿ ಕ್ರೀಡಾಂಗಣದಲ್ಲಿ 24ನೇ ಬಾರಿಗೆ ಹಾರ್ಡ್ ಟೆನಿಸ್ ಬಾಲ್ ಓಪನ್ ಕ್ರಿಕೇಟ್ ಟೂರ್ನಾಮೆಂಟ್ ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಟೂರ್ನಾಮೆಂಟ್ ಆರ್.ಟಿ. ಜೆ . ಗ್ರೂಪ್ಸ್ ನಾರಾಯಣಪುರರವರು ನರಸಿಂಹನಾಯಕ (ರಾಜುಗೌಡ) ಹುಟ್ಟು ಹಬ್ಬದ ಪ್ರಯುಕ್ತವಾಗಿ ಈ ಟೂರ್ನಾಮೆಂಟ್ ಆಯೋಜಿಸುತ್ತಾರೆ.

ಟೂರ್ನಾಮೆಂಟ್ ಉದ್ಘಾಟನೆಯನ್ನು ಮಾಜಿ ಸಚಿವರು ಸುರಪುರ ನರಸಿಂಹನಾಯಕ (ರಾಜುಗೌಡ) ಮಾಡಿದರು. ಯುವಕರು ದೇಶದ ನಿಜವಾದ ಸಂಪತ್ತು. ನಿತ್ಯ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ. ಸೋಲು -ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು. ಈ ವೇಳೆ ನೆರೆದಿದ್ದ ವಿವಿಧ ತಂಡಗಳ ಆಟಗಾರರಿಗೆ ಶುಭ‌ ಕೋರಿದರು.

ಪ್ರಥಮ ಬಹುಮಾನ : 3.00.000 = ರೂ &ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಎಸ್.ಪಿ.ದಯಾನಂದ ಮಾಲಕರು ಡಿ.ಎಸ್.ಮ್ಯಾಕ್ ಬೆಂಗಳೂರು, ದ್ವೀತಿಯ ಬಹುಮಾನ : 150.000 = ರೂ & ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಡಾ|| ಬಿ.ಎಮ್.ಅಚ್ಛಿಕೋಟೆ ಪ್ರಥಮ ದರ್ಜೆ ಗುತ್ತಿಗೆದಾರರು ರಾಜನಕೋಳೂರ, ತೃತೀಯಾ ಬಹುಮಾನ : 55.000 = ರೂ & ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಬಿ.ಎನ್.ಪೋಲೀಸ್ ಪಾಟೀಲ್ ಪ್ರಥಮ ದರ್ಜೆ ಗುತ್ತಿಗೆದಾರ. ಕೊಡುಗೆ: ಶ್ರೀ ಮತ್ತು ನವಲಗುಡ್ಡ ಪ್ರಥಮ ದರ್ಜೆ ಗುತ್ತಿಗೆದಾರರು ಕೊಡೇಕಲ, ಚತುರ್ಥ ಬಹುಮಾನ : 55.000 = ರೂ & ಆರ್.ಟಿ.ಜೆ ಟ್ರೋಫಿ ಉಡುಗೊರೆಯಾಗಿ ನೀಡಿದರು

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ. ಹಣಮಂತನಾಯಕ (ಬಬ್ಲೂಗೌಡ) ಬಿ.ಜೆ.ಪಿ ಯುವ ಮುಖಂಡರು ಕೊಡೇಕಲ್, ಕುಶಾಲ್ ಧಣಿ, ದೇವು ಗೋಪಳ್ಳಿ, ಚಿನ್ನಪ್ಪ ಡೊಳ್ಳಿ, ತಿಮ್ಮಪ್ಪ ರೋಡಲಬಂಡ, ಮಲ್ಲಿಕಾರ್ಜುನ್ ಅಮ್ಮಾಪುರ್, ಸುರೇಶ್ ಸಜ್ಜನ್, ವಾಸಿಗೌಡ, ಆಂಜನೇಯ ದೊರೆ, ಸಂಗಣ್ಣ ಬಸಪ್ಪ ಶೆಟ್ಟರ್, ಸೇಕ್ ಅಹ್ಮದ್, ರಮೇಶ್ ಕೋಳೂರು, ಶಿವು ಬಿರಾದರ್, ಜಟ್ಟಪ್ಪ ಗೊಳಸಂಗಿ, ಇನ್ನಿತರರು ಇದ್ದರು.

ವರದಿ : ಶಿವು ರಾಠೋಡ

Latest News

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ನಾಲತವಾಡ: ಸ್ಥಳೀಯ ಹೊರ ಪೋಲಿಸ್ ಠಾಣೆ ಆರಕ್ಷಕ ಸಿಬ್ಬಂದಿ ಘಾಳಪೂಜಿ, ಬಿಜ್ಜೂರ, ಖಾನೀಕೇರಿ, ಲೊಟಗೇರಿ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12 ಸ್ಥಾನಗಳಿಗೆ ಸೋಮವಾರ ಅವಿರೋಧ ಆಯ್ಕೆ ನಡೆದಿದ್ದು ಹಿಂದಿನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ ದೊರೆತಿದೆ. ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಅವರು 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯ ವರ್ಗದಿಂದ ಹಿಂದಿನ ಅಧ್ಯಕ್ಷ ಹೇಮಣ್ಣ ಮೇಟಿ, ಬಸವರಾಜ ಪಾಟೀಲ, ಶಾಂತಪ್ಪ ಸಂಕನಾಳ, ಬಾಬು ಸೂಳಿಭಾವಿ,ಸಿಂದೂಬಲ್ಲಾಳ ನಾಡಗೌಡ, ಹಿಂದುಳಿದ ಅ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),