RTJ Rajugowda inaugurated the tournament

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಭಾನುವಾರ ನಡೆದ ಎ.ಎನ್.ಸಿ.ಸಿ ಕ್ರೀಡಾಂಗಣದಲ್ಲಿ 24ನೇ ಬಾರಿಗೆ ಹಾರ್ಡ್ ಟೆನಿಸ್ ಬಾಲ್ ಓಪನ್ ಕ್ರಿಕೇಟ್ ಟೂರ್ನಾಮೆಂಟ್ ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಟೂರ್ನಾಮೆಂಟ್ ಆರ್.ಟಿ. ಜೆ . ಗ್ರೂಪ್ಸ್ ನಾರಾಯಣಪುರರವರು ನರಸಿಂಹನಾಯಕ (ರಾಜುಗೌಡ) ಹುಟ್ಟು ಹಬ್ಬದ ಪ್ರಯುಕ್ತವಾಗಿ ಈ ಟೂರ್ನಾಮೆಂಟ್ ಆಯೋಜಿಸುತ್ತಾರೆ.

ಟೂರ್ನಾಮೆಂಟ್ ಉದ್ಘಾಟನೆಯನ್ನು ಮಾಜಿ ಸಚಿವರು ಸುರಪುರ ನರಸಿಂಹನಾಯಕ (ರಾಜುಗೌಡ) ಮಾಡಿದರು. ಯುವಕರು ದೇಶದ ನಿಜವಾದ ಸಂಪತ್ತು. ನಿತ್ಯ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ. ಸೋಲು -ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು. ಈ ವೇಳೆ ನೆರೆದಿದ್ದ ವಿವಿಧ ತಂಡಗಳ ಆಟಗಾರರಿಗೆ ಶುಭ‌ ಕೋರಿದರು.

ಪ್ರಥಮ ಬಹುಮಾನ : 3.00.000 = ರೂ &ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಎಸ್.ಪಿ.ದಯಾನಂದ ಮಾಲಕರು ಡಿ.ಎಸ್.ಮ್ಯಾಕ್ ಬೆಂಗಳೂರು, ದ್ವೀತಿಯ ಬಹುಮಾನ : 150.000 = ರೂ & ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಡಾ|| ಬಿ.ಎಮ್.ಅಚ್ಛಿಕೋಟೆ ಪ್ರಥಮ ದರ್ಜೆ ಗುತ್ತಿಗೆದಾರರು ರಾಜನಕೋಳೂರ, ತೃತೀಯಾ ಬಹುಮಾನ : 55.000 = ರೂ & ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಬಿ.ಎನ್.ಪೋಲೀಸ್ ಪಾಟೀಲ್ ಪ್ರಥಮ ದರ್ಜೆ ಗುತ್ತಿಗೆದಾರ. ಕೊಡುಗೆ: ಶ್ರೀ ಮತ್ತು ನವಲಗುಡ್ಡ ಪ್ರಥಮ ದರ್ಜೆ ಗುತ್ತಿಗೆದಾರರು ಕೊಡೇಕಲ, ಚತುರ್ಥ ಬಹುಮಾನ : 55.000 = ರೂ & ಆರ್.ಟಿ.ಜೆ ಟ್ರೋಫಿ ಉಡುಗೊರೆಯಾಗಿ ನೀಡಿದರು

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ. ಹಣಮಂತನಾಯಕ (ಬಬ್ಲೂಗೌಡ) ಬಿ.ಜೆ.ಪಿ ಯುವ ಮುಖಂಡರು ಕೊಡೇಕಲ್, ಕುಶಾಲ್ ಧಣಿ, ದೇವು ಗೋಪಳ್ಳಿ, ಚಿನ್ನಪ್ಪ ಡೊಳ್ಳಿ, ತಿಮ್ಮಪ್ಪ ರೋಡಲಬಂಡ, ಮಲ್ಲಿಕಾರ್ಜುನ್ ಅಮ್ಮಾಪುರ್, ಸುರೇಶ್ ಸಜ್ಜನ್, ವಾಸಿಗೌಡ, ಆಂಜನೇಯ ದೊರೆ, ಸಂಗಣ್ಣ ಬಸಪ್ಪ ಶೆಟ್ಟರ್, ಸೇಕ್ ಅಹ್ಮದ್, ರಮೇಶ್ ಕೋಳೂರು, ಶಿವು ಬಿರಾದರ್, ಜಟ್ಟಪ್ಪ ಗೊಳಸಂಗಿ, ಇನ್ನಿತರರು ಇದ್ದರು.

ವರದಿ : ಶಿವು ರಾಠೋಡ

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ