Sangappa Mante, a freedom fighter neglected by the government

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

ದೇಶಕ್ಕೆ ಹೆಸರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಎಲ್ಲೆಂದರಲ್ಲಿ ನಾವೇ ಎನ್ನುವ ಟಿವಿಯ ಮಾತು. ಹಣ ಕೊಟ್ಟರೆ ಅಧಿಕಾರಿಗಳಿಂದ ಕೆಲಸ ಸಾಧ್ಯ. ಇವೆಲ್ಲ ನನಗೆ ಬೇಡ ಎಂದು ನಾನು ನನ್ನ ವೃತ್ತಿಯಲ್ಲಿದ್ದೇನೆ ಎನ್ನುವ ಸಂಗಪ್ಪ ಮಂಟೆ ಅವರು ನೊಂದುಕೊಂಡು ಬದುಕು ಕಟ್ಟಿಕೊಂಡಿದ್ದು ಇಂದಿಗೂ ಇಳಿ ವಯಸ್ಸಿನಲ್ಲಿ ಜಗ್ಗದೇ ನೇಕಾರಿಕೆ ಮಾಡುತ್ತಿದ್ದುದು ಅಚ್ಚರಿ ಮೂಡಿಸಿದೆ.

ಆಸರೆ ಇಲ್ಲ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಮಂಟೆ ಅವರು ಸುಮಾರು 15 ವರ್ಷದವರಿದ್ದಾಗಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಂಡಿದ್ದರು. ಮಂಟೆ ನೇರ ದಿಟ್ಟ ನಿರಂತರದ ವ್ಯಕ್ತಿತ್ವದವರು. ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ಬಿಟ್ಟವರಲ್ಲಿ ನಮ್ಮ ಭಾಗದಲ್ಲಿ ಅಂದಿನ ಗುಲಬರ್ಗಾ ಜೈಲಲ್ಲಿ 3 ತಿಂಗಳ ಕಾಲ ಕಳೆದಿದ್ದಾರೆ. ಬ್ರೀಟಿಷರು ಸಿಕ್ಕ ಸಿಕ್ಕವರ ಮನೆ ಮನೆಗಳಲ್ಲಿ ಹೊಕ್ಕು ಆಸ್ತಿ ಪಾಸ್ತಿ ಲೂಟಿ ಮಾಡಿದ್ದಲ್ಲದೇ ನಮ್ಮನ್ನು ಕಂಡು ಓಡಿ ಹೋದ ‘ರಜಾಕರು’ ಕ್ರೂರತನ ಮೆರೆದು ನಮ್ಮನ್ನು ಗುಲಾಮಗಿರಿ ಮಾಡಿಕೊಂಡಿದ್ದರು ಎನ್ನುತ್ತಾರೆ. ಆದರೂ ನಾ ಜಗ್ಗದೇ ಸುರುಪುರ ರಾಜಾ ವೆಂಕಟಪ್ಪ ನಾಯಕತ್ವದಲ್ಲಿ ಹೋರಾಡಿದ್ದು ನಿಜಕ್ಕೂ ಎದೆಗಾರಿಕೆಗೆ ಯಾವುದೂ ಸಾಟಿ ಇಲ್ಲದಂತೆ ಕತೆ ಬಿಚ್ಚಿಟ್ಟಿದ್ದಾರೆ.

ಕಾಗದ ಹಿಡಿದು ಅಲೆದಾಡಿದ್ದರು: ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರನ್ನು ಭೇಟಿ ಮಾಡಿದ್ದ ಮಂಟೆ ಅವರು ಈಗಿನ ಅಧಿಕಾರಿಗಳು ರಾಜಕೀಯ ನಾಯಕರು ಅವರ ಮಾತುಗಳೇ ಬಂಡವಾಳ, ಯಾವದೇ ಸರಕಾರ ಅಥವಾ ಪಕ್ಷ ಒಳ್ಳೆಯದ್ದೇ ಇರುತ್ತೆ ಆದರೆ ಆಡಳಿತ ನಡೆಸೋರೇ ಭ್ರಷ್ಟರು, ಸ್ವತಂತ್ರ ಸಿಕ್ಕ ನಂತರ ಸೌಲಭ್ಯಗಳು ಸಿಗಬಹುದು ಎಂದು ದಾಖಲೆಗಳನ್ನು ಹಿಡಿದು ಅಲೆದಾಡಿದೆ. ಎಲ್ಲೆ ಹೋದರೂ ಲಂಚವೇ ಕೇಳಿ ಬಂದಿತು. ಈಗ ಮಾಸಿಕ 10 ಸಾವಿರ ಹೊರತು ಈವರೆಗೂ ಆಸರೆ ಮನೆ ಅಥವಾ ನನ್ನ ಕಾಯಕದ ನೇಕಾರಿಕೆಗೆ ಸಂಬಂಧಿಸಿದ ಯಾವದೇ ಸೌಲಭ್ಯ ಕೊಡಲು ಭ್ರಷ್ಟ ಅಧಿಕಾರಿಗಳು ಮುಂದೆ ಬರಲಿಲ್ಲ. ಒಂದು ಮನೆ ಕೇಳಿದರೆ 20 ಸಾವಿರ ಕೇಳುತ್ತಾರೆ ಯಾಕೆ ಹಣ ಕೊಡಬೇಕು ಎನ್ನುತ್ತಾರೆ ಹೋರಾಟಗಾರ ಸಂಗಪ್ಪ ಮಂಟೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ