Sangappa Mante, a freedom fighter neglected by the government

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

ದೇಶಕ್ಕೆ ಹೆಸರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಎಲ್ಲೆಂದರಲ್ಲಿ ನಾವೇ ಎನ್ನುವ ಟಿವಿಯ ಮಾತು. ಹಣ ಕೊಟ್ಟರೆ ಅಧಿಕಾರಿಗಳಿಂದ ಕೆಲಸ ಸಾಧ್ಯ. ಇವೆಲ್ಲ ನನಗೆ ಬೇಡ ಎಂದು ನಾನು ನನ್ನ ವೃತ್ತಿಯಲ್ಲಿದ್ದೇನೆ ಎನ್ನುವ ಸಂಗಪ್ಪ ಮಂಟೆ ಅವರು ನೊಂದುಕೊಂಡು ಬದುಕು ಕಟ್ಟಿಕೊಂಡಿದ್ದು ಇಂದಿಗೂ ಇಳಿ ವಯಸ್ಸಿನಲ್ಲಿ ಜಗ್ಗದೇ ನೇಕಾರಿಕೆ ಮಾಡುತ್ತಿದ್ದುದು ಅಚ್ಚರಿ ಮೂಡಿಸಿದೆ.

ಆಸರೆ ಇಲ್ಲ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಮಂಟೆ ಅವರು ಸುಮಾರು 15 ವರ್ಷದವರಿದ್ದಾಗಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಂಡಿದ್ದರು. ಮಂಟೆ ನೇರ ದಿಟ್ಟ ನಿರಂತರದ ವ್ಯಕ್ತಿತ್ವದವರು. ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ಬಿಟ್ಟವರಲ್ಲಿ ನಮ್ಮ ಭಾಗದಲ್ಲಿ ಅಂದಿನ ಗುಲಬರ್ಗಾ ಜೈಲಲ್ಲಿ 3 ತಿಂಗಳ ಕಾಲ ಕಳೆದಿದ್ದಾರೆ. ಬ್ರೀಟಿಷರು ಸಿಕ್ಕ ಸಿಕ್ಕವರ ಮನೆ ಮನೆಗಳಲ್ಲಿ ಹೊಕ್ಕು ಆಸ್ತಿ ಪಾಸ್ತಿ ಲೂಟಿ ಮಾಡಿದ್ದಲ್ಲದೇ ನಮ್ಮನ್ನು ಕಂಡು ಓಡಿ ಹೋದ ‘ರಜಾಕರು’ ಕ್ರೂರತನ ಮೆರೆದು ನಮ್ಮನ್ನು ಗುಲಾಮಗಿರಿ ಮಾಡಿಕೊಂಡಿದ್ದರು ಎನ್ನುತ್ತಾರೆ. ಆದರೂ ನಾ ಜಗ್ಗದೇ ಸುರುಪುರ ರಾಜಾ ವೆಂಕಟಪ್ಪ ನಾಯಕತ್ವದಲ್ಲಿ ಹೋರಾಡಿದ್ದು ನಿಜಕ್ಕೂ ಎದೆಗಾರಿಕೆಗೆ ಯಾವುದೂ ಸಾಟಿ ಇಲ್ಲದಂತೆ ಕತೆ ಬಿಚ್ಚಿಟ್ಟಿದ್ದಾರೆ.

ಕಾಗದ ಹಿಡಿದು ಅಲೆದಾಡಿದ್ದರು: ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರನ್ನು ಭೇಟಿ ಮಾಡಿದ್ದ ಮಂಟೆ ಅವರು ಈಗಿನ ಅಧಿಕಾರಿಗಳು ರಾಜಕೀಯ ನಾಯಕರು ಅವರ ಮಾತುಗಳೇ ಬಂಡವಾಳ, ಯಾವದೇ ಸರಕಾರ ಅಥವಾ ಪಕ್ಷ ಒಳ್ಳೆಯದ್ದೇ ಇರುತ್ತೆ ಆದರೆ ಆಡಳಿತ ನಡೆಸೋರೇ ಭ್ರಷ್ಟರು, ಸ್ವತಂತ್ರ ಸಿಕ್ಕ ನಂತರ ಸೌಲಭ್ಯಗಳು ಸಿಗಬಹುದು ಎಂದು ದಾಖಲೆಗಳನ್ನು ಹಿಡಿದು ಅಲೆದಾಡಿದೆ. ಎಲ್ಲೆ ಹೋದರೂ ಲಂಚವೇ ಕೇಳಿ ಬಂದಿತು. ಈಗ ಮಾಸಿಕ 10 ಸಾವಿರ ಹೊರತು ಈವರೆಗೂ ಆಸರೆ ಮನೆ ಅಥವಾ ನನ್ನ ಕಾಯಕದ ನೇಕಾರಿಕೆಗೆ ಸಂಬಂಧಿಸಿದ ಯಾವದೇ ಸೌಲಭ್ಯ ಕೊಡಲು ಭ್ರಷ್ಟ ಅಧಿಕಾರಿಗಳು ಮುಂದೆ ಬರಲಿಲ್ಲ. ಒಂದು ಮನೆ ಕೇಳಿದರೆ 20 ಸಾವಿರ ಕೇಳುತ್ತಾರೆ ಯಾಕೆ ಹಣ ಕೊಡಬೇಕು ಎನ್ನುತ್ತಾರೆ ಹೋರಾಟಗಾರ ಸಂಗಪ್ಪ ಮಂಟೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ