INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ

INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ

ಮುದ್ದೇಬಿಹಾಳ : ಇಲ್ಲಿನ ಸಾಮಾಜಿಕ ಕಾರ್ಯಕರ್ತೆ, ಕಾಂಗ್ರೆಸ್ ನಾಯಕಿ ಸಂಗೀತಾ ನಾಡಗೌಡ ಅವರನ್ನು INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ಆದೇಶಿಸಿದ್ದು ಅವರಿಗೆ ಬೆಂಗಳೂರಿನಲ್ಲಿ ಈಚೇಗೆ ನೇಮಕಾತಿ ಆದೇಶ ಪತ್ರ ನೀಡಿ ಸನ್ಮಾನಿಸಿದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸೇರಿದಂತೆ ಹಲವರು ಇದ್ದರು.

ಕಾಂಗ್ರೇಸ್ ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಹಾಗೂ ಐ.ಎನ್.ಬಿ.ಸಿ.ಡಬ್ಲ್ಯೂಎಫ್‌ನ ಪರವಾಗಿ ಸಂಘ (ಯೂನಿಯನ್ ) ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸಿಕೊಂಡು ಸಂಘಟನೆ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಲಿ ಎಂಬ ಸದುದ್ಧೇಶದಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಾದ್ಯಾಂತ ಜೂ.1 ರಿಂದ ಸರ್ಕಾರಿ ಶಾಲೆಗಳ ಆರಂಭೋತ್ಸವಕ್ಕೆ ಸೂಚನೆ ನೀಡಿದಂತೆ ತಾಲ್ಲೂಕಿನೆಲ್ಲೆಡೆ ವೈಭವದಿಂದ ಶಾಲೆಗಳನ್ನು ಶಿಕ್ಷಕರು ಆರಂಭಿಸಿದ್ದಾರೆ. ಕೆಲವಡೆ ಮಕ್ಕಳಿಗೆ ಸರ್ಕಾರದಿಂದ ಪೂರೈಕೆಯಾಗಿರುವ ಪಠ್ಯಪುಸ್ತಕಗಳು,ಬಟ್ಟೆ ಕೊಟ್ಟು ಸ್ವಾಗತಿಸಿಕೊಂಡರೆ ಇನ್ನು ಕೆಲವೆಡೆ ಶಾಲಾ ಮಕ್ಕಳನ್ನು ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ಊರಿನ ತುಂಬೆಲ್ಲ ಮೆರವಣಿಗೆ ನಡೆಸಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ