ಮುದ್ದೇಬಿಹಾಳ : ಇಲ್ಲಿನ ಸಾಮಾಜಿಕ ಕಾರ್ಯಕರ್ತೆ, ಕಾಂಗ್ರೆಸ್ ನಾಯಕಿ ಸಂಗೀತಾ ನಾಡಗೌಡ ಅವರನ್ನು INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ಆದೇಶಿಸಿದ್ದು ಅವರಿಗೆ ಬೆಂಗಳೂರಿನಲ್ಲಿ ಈಚೇಗೆ ನೇಮಕಾತಿ ಆದೇಶ ಪತ್ರ ನೀಡಿ ಸನ್ಮಾನಿಸಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸೇರಿದಂತೆ ಹಲವರು ಇದ್ದರು.
ಕಾಂಗ್ರೇಸ್ ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಹಾಗೂ ಐ.ಎನ್.ಬಿ.ಸಿ.ಡಬ್ಲ್ಯೂಎಫ್ನ ಪರವಾಗಿ ಸಂಘ (ಯೂನಿಯನ್ ) ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸಿಕೊಂಡು ಸಂಘಟನೆ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ತಿಳಿಸಿದ್ದಾರೆ.
INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ
INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ
Latest News
ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ
ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ
ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ
ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ
ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ್ಯಾಂಕ್..!
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ
ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ
ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು
ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590
ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ
ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ







