ಮುದ್ದೇಬಿಹಾಳ : ಇಲ್ಲಿನ ಸಾಮಾಜಿಕ ಕಾರ್ಯಕರ್ತೆ, ಕಾಂಗ್ರೆಸ್ ನಾಯಕಿ ಸಂಗೀತಾ ನಾಡಗೌಡ ಅವರನ್ನು INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ಆದೇಶಿಸಿದ್ದು ಅವರಿಗೆ ಬೆಂಗಳೂರಿನಲ್ಲಿ ಈಚೇಗೆ ನೇಮಕಾತಿ ಆದೇಶ ಪತ್ರ ನೀಡಿ ಸನ್ಮಾನಿಸಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸೇರಿದಂತೆ ಹಲವರು ಇದ್ದರು.
ಕಾಂಗ್ರೇಸ್ ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಹಾಗೂ ಐ.ಎನ್.ಬಿ.ಸಿ.ಡಬ್ಲ್ಯೂಎಫ್ನ ಪರವಾಗಿ ಸಂಘ (ಯೂನಿಯನ್ ) ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸಿಕೊಂಡು ಸಂಘಟನೆ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ತಿಳಿಸಿದ್ದಾರೆ.
INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ
INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ
Latest News
ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ
ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ
ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!
ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ
ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ
ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ
ಪಿಎಸ್ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ
ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ
ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್ಹುಸೇನ್ ಕಂದಗಲ್
ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್ನ ಖ್ಯಾತ ಪ್ರವಚನಕಾರ ಲಾಲ್ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ
3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ
ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ







