ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಪದಾಧಿಕಾರಿಗಳ ನೇಮಕ

ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಪದಾಧಿಕಾರಿಗಳ ನೇಮಕ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕಾ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ.

ಗೌರವಾಧ್ಯಕ್ಷರನ್ನಾಗಿ ಭೀಮಪ್ಪ ರಕ್ಕಸಗಿ, ಉಪಾಧ್ಯಕ್ಷರನ್ನಾಗಿ ಅನೀಲ್ ವಾಲೀಕಾರ, ನಾಗರಾಜ ಹಿರೇಕುರುಬರ, ರಾಜು ವಡ್ಡೋಡಗಿ, ಜುಮ್ಮಣ್ಣ ಹೊಕ್ರಾಣಿ, ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮಣಿಕಂಠ ಅಮರೋಡಗಿ, ಮಾಳಿಂಗರಾಯ ಯರಝರಿ, ಶಿವರಾಜ ತಿಗಳಿ, ಸಾಬಣ್ಣ ಹಿರೇಕುರಬರ, ಶಿವಾನಂದ ವಣಕಿಹಾಳ, ಕೋಶಾಧ್ಯಕ್ಷರನ್ನಾಗಿ ಮುತ್ತು ನಾಡಗೌಡ, ಮಾಧ್ಯಮ ಸಲಹೆಗಾರರಾಗಿ ಮುತ್ತು ಬೀರಗೊಂಡ, ಸದಸ್ಯರಾಗಿ ಯಲ್ಲಪ್ಪ ವಗ್ಗರ, ಯಲ್ಲಾಲಿಂಗ ವಾಲೀಕಾರ,ಬಿಳೇನಸಿದ್ದ ಒಡೆಯರ, ಮೌನೇಶ ಬಾಗೇವಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಸಾಯಬಣ್ಣ ಹೊಕ್ರಾಣಿ, ಹಣಮಂತ ಪೂಜಾರಿ, ಸಹಕಾರ್ಯದರ್ಶಿಗಳಾಗಿ ಮಂಜುನಾಥ ವಾಲೀಕಾರ, ಕೋಶಾಧಿಕಾರಿಯಾಗಿ ಬಾಳಪ್ಪ ವಾಲೀಕಾರ, ಸಹ ಕೋಶಾಧಿಕಾರಿಯಾಗಿ ದೇವಪ್ಪ ವಾಲೀಕಾರ ಅವರನ್ನು ನೇಮಿಸಲಾಗಿದೆ ಎಂದು ಸಂಘಟನೆ ತಾಲ್ಲೂಕಾ ಅಧ್ಯಕ್ಷ ಎಚ್.ಬಿ.ಟಕ್ಕಳಕಿ ತಿಳಿಸಿದ್ದಾರೆ.

Latest News

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ ಮಾಡಬೇಕು ಎಂದು ಸಿಪಿಐ ಮೊಹ್ಮದ್ ಫಸಿವುದ್ದೀನ್ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಉದ್ಯಮಿ ಅಯ್ಯೂಬ ಮನಿಯಾರ್ ಅವರ ಮನಿಯಾರ್ ಚಾರಿಟೇಬಲ್ ಟ್ರಸ್ಟ್ನಿಂದ ಮಂಗಳವಾರ ರಂಜಾನ್ ಹಬ್ಬದ ನಿಮಿತ್ಯ ಬಡವರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನಿಯಾರ್ ಅವರು ತಮ್ಮ ತಂದೆ ತಾಯಿ ಸ್ಮರಣಾರ್ಥ ಈ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ.ಆರ್ಥಿಕ ಸಬಲತೆ ಸಾಧಿಸಿದವರು ಇಂತಹ ಕಾರ್ಯಗಳನ್ನು ಮಾಡುತ್ತಿದ್ದರೆ