ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಪದಾಧಿಕಾರಿಗಳ ನೇಮಕ

ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಪದಾಧಿಕಾರಿಗಳ ನೇಮಕ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕಾ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ.

ಗೌರವಾಧ್ಯಕ್ಷರನ್ನಾಗಿ ಭೀಮಪ್ಪ ರಕ್ಕಸಗಿ, ಉಪಾಧ್ಯಕ್ಷರನ್ನಾಗಿ ಅನೀಲ್ ವಾಲೀಕಾರ, ನಾಗರಾಜ ಹಿರೇಕುರುಬರ, ರಾಜು ವಡ್ಡೋಡಗಿ, ಜುಮ್ಮಣ್ಣ ಹೊಕ್ರಾಣಿ, ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮಣಿಕಂಠ ಅಮರೋಡಗಿ, ಮಾಳಿಂಗರಾಯ ಯರಝರಿ, ಶಿವರಾಜ ತಿಗಳಿ, ಸಾಬಣ್ಣ ಹಿರೇಕುರಬರ, ಶಿವಾನಂದ ವಣಕಿಹಾಳ, ಕೋಶಾಧ್ಯಕ್ಷರನ್ನಾಗಿ ಮುತ್ತು ನಾಡಗೌಡ, ಮಾಧ್ಯಮ ಸಲಹೆಗಾರರಾಗಿ ಮುತ್ತು ಬೀರಗೊಂಡ, ಸದಸ್ಯರಾಗಿ ಯಲ್ಲಪ್ಪ ವಗ್ಗರ, ಯಲ್ಲಾಲಿಂಗ ವಾಲೀಕಾರ,ಬಿಳೇನಸಿದ್ದ ಒಡೆಯರ, ಮೌನೇಶ ಬಾಗೇವಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಸಾಯಬಣ್ಣ ಹೊಕ್ರಾಣಿ, ಹಣಮಂತ ಪೂಜಾರಿ, ಸಹಕಾರ್ಯದರ್ಶಿಗಳಾಗಿ ಮಂಜುನಾಥ ವಾಲೀಕಾರ, ಕೋಶಾಧಿಕಾರಿಯಾಗಿ ಬಾಳಪ್ಪ ವಾಲೀಕಾರ, ಸಹ ಕೋಶಾಧಿಕಾರಿಯಾಗಿ ದೇವಪ್ಪ ವಾಲೀಕಾರ ಅವರನ್ನು ನೇಮಿಸಲಾಗಿದೆ ಎಂದು ಸಂಘಟನೆ ತಾಲ್ಲೂಕಾ ಅಧ್ಯಕ್ಷ ಎಚ್.ಬಿ.ಟಕ್ಕಳಕಿ ತಿಳಿಸಿದ್ದಾರೆ.

Latest News

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಭಾರಿ ಬಿರುಗಾಳಿಗೆ ಬೃಹತ್ ಬೇವಿನ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರಶ್ನಿಸಿದ್ದಾರೆ. ಪಟ್ಟಣದ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದಿAದ ವಿಜಯಪುರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶದ ಆಹ್ವಾನ ಪತ್ರಿಕೆ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮತಕ್ಷೇತ್ರದಿಂದ ನಾಲ್ಕು ಸಾವಿರ ಜನ ಕಾರ್ಯಕರ್ತರು,ಅಭಿಮಾನಿಗಳು ತೆರಳಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿರುವ ಮಂಡಲ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾಮಾಜಿಕ ಕ್ಷೇತ್ರದಲ್ಲಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಈ ಸಮಯದಲ್ಲಿ ಅವರನ್ನು