ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಹಕರ ಆಶಯದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂಬ ತೃಪ್ತಿಯಿದೆ.ಊರಿನ ಹಿರಿಯರು ಸೇರಿ ಕೈಗೊಳ್ಳುವ ತೀರ್ಮಾನದಂತೆ ನಾವು ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ.ಹಿರಿಯರು ಬ್ಯಾಂಕಿಗೆ ಎಂತಹ ಸದಸ್ಯರು ಬೇಕು ಎಂದು ನಿರ್ಣಯಿಸಿ ಮಾಡುವ ಪೆನಲ್ ಆಯ್ಕೆಗೆ ನಾವು ಶ್ರಮಿಸುತ್ತೇವೆ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶಕುಮಾರ ಓಸ್ವಾಲ ಹೇಳಿದರು.

ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸುವಲ್ಲಿ ಹಲವು ಹಿರಿಯರ ಪರಿಶ್ರಮವಿದೆ.ಈ ಊರಿನ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ, ಅನುಕೂಲವಾಗುವ ಸೇವೆಯನ್ನು ಬ್ಯಾಂಕಿನಿAದ ನೀಡಿದ್ದೇವೆ ಎಂಬ ತೃಪ್ತಿಯಿದೆ.ಎ.ಟಿ.ಎಂ ಸ್ಥಾಪನೆ ಕೆಲಸ ಪೂರ್ಣಗೊಳಿಸುವ ಪ್ರಕ್ರಿಯೆ ಬಾಕಿ ಉಳಿಯಿತು. ಜನರ ಪ್ರೀತಿ, ವಿಶ್ವಾಸ ನಂಬಿಕೆಯಿAದ ಬ್ಯಾಂಕ್‌ನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ ಎಂದು ಹೇಳಿದರು.

ಈ ಸಲದ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸುವೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಊರಿನ ಹಿರಿಯರು, ಬ್ಯಾಂಕಿನ ಹಿತೈಷಿಗಳು ರಚಿಸುವ ಪೆನಲ್‌ನಲ್ಲಿ ಅವಕಾಶ ಕಲ್ಪಿಸುವವರಿಗೆ ನಮ್ಮ ಸ್ಪರ್ಧೆಯ ನಿರ್ಧಾರ ಇದೆ ಎಂದು ಹೇಳಿದರು.

ನಿರ್ದೇಶಕರಾದ ವೆಂಕನಗೌಡ ಪಾಟೀಲ್, ಶಶಿಕಾಂತ ಮಾಲಗತ್ತಿ ಮಾತನಾಡಿ,
ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸಿದ ಹಿರಿಯರ ನಂಬಿಕೆಗೆ ಪಾತ್ರವಾಗುವಂತೆ ಆಡಳಿತ ನಡೆಸಿದ್ದೇವೆ.ನಮ್ಮ ಅವಧಿಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಜನರಿಗೆ ಉಪಯುಕ್ತವಾಗುವಂತಹ ಸಭಾಭವನ ನಿರ್ಮಾಣಕ್ಕೆ ಶ್ರಮಿಸಿದ್ದೇವೆ ಎಂದರು.

ಸಭೆಯಲ್ಲಿ ನಿರ್ದೇಶಕರಾದ ನಾಗಭೂಷಣ ನಾವದಗಿ, ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಗುರುಲಿಂಗಪ್ಪಗೌಡ ಪಾಟೀಲ್ ಮಾತನಾಡಿದರು. ಬ್ಯಾಂಕಿನ ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರವಿ ಕಮತ, ರಾಜಶೇಖರ ಕರಡ್ಡಿ, ಪ್ರಭುರಾಜ ಕಲ್ಬುರ್ಗಿ, ಸುನೀಲ ಇಲ್ಲೂರ, ಮುತ್ತಣ್ಣ ಕಡಿ ಮೊದಲಾದವರು ಇದ್ದರು.

ಇದೇ ವೇಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ನಿಧನಕ್ಕೆ ಬ್ಯಾಂಕಿನ ಪರವಾಗಿ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ