Save the Culture, Heritage of Banjara Society : Jairam Harwat

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಕುರೇಕನಾಳ ತಾಂಡಾ : ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು. ಹೇಳಿದರು. ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು.

Join Our Telegram: https://t.me/dcgkannada

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಹೊಂದಿದೆ. ಪ್ರತಿಯೊಬ್ಬ ಬಂಜಾರ ಗೋರ್ ಸೇನಾ ಗೋರ್ ಸಿಕವಾಡಿ ಸಂಘಟನೆಯಲ್ಲಿ ಬಂಜಾರ ಸಮಾಜದ ವಿದ್ಯಾವಂತ ಯುವಕರು ಈ ಸಂಘಂಟನೆಯ ಮೂಲಕ ನಮ್ಮ್ ಸಮಾಜದಲ್ಲಿ ನಡೆದುಬಂದ ಹಾದಿ, ಸಂಸ್ಕೃತಿ, ಪರಂಪರೆ ಅರಿವು ತಿಳಿಯುವಂತಾಗುತ್ತದೆ. ಹಾಗೆ ಗೋರ್ ಬಂಜಾರ ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗುವ ಮೂಲಕ ಸಮಾಜವನ್ನು ಉನ್ನತಿಗೆ ಕೊಂಡೊಯ್ಯಬೇಕು ಜೈ ರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಹೇಳಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಶ್ರವಣ ಮಾಸದ 30ದಿನ ಮನೆ ಮನೆಯಲ್ಲಿ ಸತಗರು ಸೇವಾಲಾಲ್ ಮಹಾರಾಜ ರ ಭೋಗ್ ಕಾರ್ಯಕ್ರಮ ನಡೆಯುತ್ತಿರುವದರಿಂದ ಶ್ರವಣ ಮಾಸದ ಪ್ರಯುಕ್ತ ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಮನೆಯ ಆವರಣದಲ್ಲಿ ಮಾತನಾಡಿ, ರಾಜ್ಯದಲ್ಲಿ ಬಂಜಾರ ಸಮಾಜದ ಅನೇಕ ಲೇಖಕರು, ಬರಹಗಾರರು, ಅಂಕಣಕಾರರು, ಸಾಹಿತಿಗಳಿದ್ದರೂ ಅವರುಗಳನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ಸಿಗಬೇಕಾದ ಯೋಗ್ಯ ಸ್ಥಾನಮಾನಗಳು, ಗೌರವ ಪ್ರತಿಷ್ಟೆಗಳು ಸಿಗುತ್ತಿಲ್ಲ. ಬಂಜಾರ ಸಮುದಾಯಕ್ಕೆ ಸೇರಿದ ಶಾಸಕರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರನ್ನು ನೇರವಾಗಿ ನೀವು ಸಮಾಜಕ್ಕೆ ಯಾವ ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸುವಂತಾಗಿದೆ ಎಂದರು.

ಚಂದು ಹರಾವತ್ ಅವರು ಬಂಜಾರ ಸಂಸ್ಕೃತಿ ಕುರಿತು ಮಾತನಾಡಿದರು. ನಮ್ಮ ತಾಯಂದಿರು ಮೊದಲು ನಮ್ಮ ಸಮಾಜದ ಬಗ್ಗೆ ಅರಿತರೆ ಸಾಕು ಸಮಾಜ ಬೆಳೆಯಲ್ಲೂ ಅಸಾಧ್ಯವಾಗುತ್ತದೆ ಇದು ತಿಳ್ಳಿಸಿದರು.

ಹರಿಕೃಷ್ಣ ಮೂಡ್, ಜೈ ರಾಮ್ ಹರವತ್, ಕೃಷ್ಣ್ ಜಾಧವ, ವಿನೋದ ಪವಾರ್, ಮಲಪ್ಪ ಪವಾರ್, ಸೀತಾಬಾಯಿ, ಪವಾರ್ ಬಾಲಚಂದ್ರ ಮೋತಿಲಾಲ್ ನಾಯಕ್, ಗೋಪಾಲ ಹರಾವತ್, ಸಂತೋಷ ಪವಾರ್ ಮತ್ತಿತರರು ಇದ್ದರು

Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.