Save the Culture, Heritage of Banjara Society : Jairam Harwat

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಕುರೇಕನಾಳ ತಾಂಡಾ : ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು. ಹೇಳಿದರು. ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು.

Join Our Telegram: https://t.me/dcgkannada

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಹೊಂದಿದೆ. ಪ್ರತಿಯೊಬ್ಬ ಬಂಜಾರ ಗೋರ್ ಸೇನಾ ಗೋರ್ ಸಿಕವಾಡಿ ಸಂಘಟನೆಯಲ್ಲಿ ಬಂಜಾರ ಸಮಾಜದ ವಿದ್ಯಾವಂತ ಯುವಕರು ಈ ಸಂಘಂಟನೆಯ ಮೂಲಕ ನಮ್ಮ್ ಸಮಾಜದಲ್ಲಿ ನಡೆದುಬಂದ ಹಾದಿ, ಸಂಸ್ಕೃತಿ, ಪರಂಪರೆ ಅರಿವು ತಿಳಿಯುವಂತಾಗುತ್ತದೆ. ಹಾಗೆ ಗೋರ್ ಬಂಜಾರ ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗುವ ಮೂಲಕ ಸಮಾಜವನ್ನು ಉನ್ನತಿಗೆ ಕೊಂಡೊಯ್ಯಬೇಕು ಜೈ ರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಹೇಳಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಶ್ರವಣ ಮಾಸದ 30ದಿನ ಮನೆ ಮನೆಯಲ್ಲಿ ಸತಗರು ಸೇವಾಲಾಲ್ ಮಹಾರಾಜ ರ ಭೋಗ್ ಕಾರ್ಯಕ್ರಮ ನಡೆಯುತ್ತಿರುವದರಿಂದ ಶ್ರವಣ ಮಾಸದ ಪ್ರಯುಕ್ತ ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಮನೆಯ ಆವರಣದಲ್ಲಿ ಮಾತನಾಡಿ, ರಾಜ್ಯದಲ್ಲಿ ಬಂಜಾರ ಸಮಾಜದ ಅನೇಕ ಲೇಖಕರು, ಬರಹಗಾರರು, ಅಂಕಣಕಾರರು, ಸಾಹಿತಿಗಳಿದ್ದರೂ ಅವರುಗಳನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ಸಿಗಬೇಕಾದ ಯೋಗ್ಯ ಸ್ಥಾನಮಾನಗಳು, ಗೌರವ ಪ್ರತಿಷ್ಟೆಗಳು ಸಿಗುತ್ತಿಲ್ಲ. ಬಂಜಾರ ಸಮುದಾಯಕ್ಕೆ ಸೇರಿದ ಶಾಸಕರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರನ್ನು ನೇರವಾಗಿ ನೀವು ಸಮಾಜಕ್ಕೆ ಯಾವ ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸುವಂತಾಗಿದೆ ಎಂದರು.

ಚಂದು ಹರಾವತ್ ಅವರು ಬಂಜಾರ ಸಂಸ್ಕೃತಿ ಕುರಿತು ಮಾತನಾಡಿದರು. ನಮ್ಮ ತಾಯಂದಿರು ಮೊದಲು ನಮ್ಮ ಸಮಾಜದ ಬಗ್ಗೆ ಅರಿತರೆ ಸಾಕು ಸಮಾಜ ಬೆಳೆಯಲ್ಲೂ ಅಸಾಧ್ಯವಾಗುತ್ತದೆ ಇದು ತಿಳ್ಳಿಸಿದರು.

ಹರಿಕೃಷ್ಣ ಮೂಡ್, ಜೈ ರಾಮ್ ಹರವತ್, ಕೃಷ್ಣ್ ಜಾಧವ, ವಿನೋದ ಪವಾರ್, ಮಲಪ್ಪ ಪವಾರ್, ಸೀತಾಬಾಯಿ, ಪವಾರ್ ಬಾಲಚಂದ್ರ ಮೋತಿಲಾಲ್ ನಾಯಕ್, ಗೋಪಾಲ ಹರಾವತ್, ಸಂತೋಷ ಪವಾರ್ ಮತ್ತಿತರರು ಇದ್ದರು

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ