Save the Culture, Heritage of Banjara Society : Jairam Harwat

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಕುರೇಕನಾಳ ತಾಂಡಾ : ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು. ಹೇಳಿದರು. ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು.

Join Our Telegram: https://t.me/dcgkannada

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಹೊಂದಿದೆ. ಪ್ರತಿಯೊಬ್ಬ ಬಂಜಾರ ಗೋರ್ ಸೇನಾ ಗೋರ್ ಸಿಕವಾಡಿ ಸಂಘಟನೆಯಲ್ಲಿ ಬಂಜಾರ ಸಮಾಜದ ವಿದ್ಯಾವಂತ ಯುವಕರು ಈ ಸಂಘಂಟನೆಯ ಮೂಲಕ ನಮ್ಮ್ ಸಮಾಜದಲ್ಲಿ ನಡೆದುಬಂದ ಹಾದಿ, ಸಂಸ್ಕೃತಿ, ಪರಂಪರೆ ಅರಿವು ತಿಳಿಯುವಂತಾಗುತ್ತದೆ. ಹಾಗೆ ಗೋರ್ ಬಂಜಾರ ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗುವ ಮೂಲಕ ಸಮಾಜವನ್ನು ಉನ್ನತಿಗೆ ಕೊಂಡೊಯ್ಯಬೇಕು ಜೈ ರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಹೇಳಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಶ್ರವಣ ಮಾಸದ 30ದಿನ ಮನೆ ಮನೆಯಲ್ಲಿ ಸತಗರು ಸೇವಾಲಾಲ್ ಮಹಾರಾಜ ರ ಭೋಗ್ ಕಾರ್ಯಕ್ರಮ ನಡೆಯುತ್ತಿರುವದರಿಂದ ಶ್ರವಣ ಮಾಸದ ಪ್ರಯುಕ್ತ ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು ಮನೆಯ ಆವರಣದಲ್ಲಿ ಮಾತನಾಡಿ, ರಾಜ್ಯದಲ್ಲಿ ಬಂಜಾರ ಸಮಾಜದ ಅನೇಕ ಲೇಖಕರು, ಬರಹಗಾರರು, ಅಂಕಣಕಾರರು, ಸಾಹಿತಿಗಳಿದ್ದರೂ ಅವರುಗಳನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ಸಿಗಬೇಕಾದ ಯೋಗ್ಯ ಸ್ಥಾನಮಾನಗಳು, ಗೌರವ ಪ್ರತಿಷ್ಟೆಗಳು ಸಿಗುತ್ತಿಲ್ಲ. ಬಂಜಾರ ಸಮುದಾಯಕ್ಕೆ ಸೇರಿದ ಶಾಸಕರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರನ್ನು ನೇರವಾಗಿ ನೀವು ಸಮಾಜಕ್ಕೆ ಯಾವ ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸುವಂತಾಗಿದೆ ಎಂದರು.

ಚಂದು ಹರಾವತ್ ಅವರು ಬಂಜಾರ ಸಂಸ್ಕೃತಿ ಕುರಿತು ಮಾತನಾಡಿದರು. ನಮ್ಮ ತಾಯಂದಿರು ಮೊದಲು ನಮ್ಮ ಸಮಾಜದ ಬಗ್ಗೆ ಅರಿತರೆ ಸಾಕು ಸಮಾಜ ಬೆಳೆಯಲ್ಲೂ ಅಸಾಧ್ಯವಾಗುತ್ತದೆ ಇದು ತಿಳ್ಳಿಸಿದರು.

ಹರಿಕೃಷ್ಣ ಮೂಡ್, ಜೈ ರಾಮ್ ಹರವತ್, ಕೃಷ್ಣ್ ಜಾಧವ, ವಿನೋದ ಪವಾರ್, ಮಲಪ್ಪ ಪವಾರ್, ಸೀತಾಬಾಯಿ, ಪವಾರ್ ಬಾಲಚಂದ್ರ ಮೋತಿಲಾಲ್ ನಾಯಕ್, ಗೋಪಾಲ ಹರಾವತ್, ಸಂತೋಷ ಪವಾರ್ ಮತ್ತಿತರರು ಇದ್ದರು

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ